ನವದೆಹಲಿ: ರಾಜ್ಯಸಭೆಯಲ್ಲಿಂದು ವಕ್ಫ್ ಮಸೂದೆ ಕುರಿತಾದ ಜಂಟಿ ಸಂಸತ್ ಸಮಿತಿಯ ವರದಿಯನ್ನು ಮಂಡಿಸಲಾಯಿತು.
ಬಿಜೆಪಿ ಸಂಸದೆ ಮೇಧಾ ವಿಶ್ರಮ್ ಕುಲಕರ್ಣಿ ಅವರಿಂದು ವರದಿಯನ್ನು ಮಂಡಿಸಿದರು. ವರದಿ ಮಂಡಿಸಿದ ನಂತರ ವಿರೋಧ ಪಕ್ಷದ ಸದಸ್ಯರು ಗದ್ದಲ, ಕೋಲಾಹಲ ಎಬ್ಬಿಸಿದರು.
ಈ ವೇಳೆ ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ಜಗದೀಪ್ ಧನಕರ್ ಅವರು, ಭಾರತದ ರಾಷ್ಟ್ರಪತಿಗಳಿಗೆ ಅಗೌರವ ತೋರಿಸಬೇಡಿ. ಮಲ್ಲಿಕಾರ್ಜುನ ಖರ್ಗೆ ಅವರು ವಿರೋಧ ಪಕ್ಷದ ಸದಸ್ಯರಿಗೆ ತಮ್ಮ ಸ್ಥಾನಗಳಲ್ಲಿ ಕುಳಿತುಕೊಳ್ಳುವಂತೆ ಹೇಳಬೇಕು ಎಂದು ಒತ್ತಾಯಿಸಿದರು.
ಆದರೂ ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗಿ ಕಲಾಪದಲ್ಲಿ ಗದ್ದಲ ಸೃಷ್ಟಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…