ನವದೆಹಲಿ: ಜೂನ್.25ಅನ್ನು ಸಂವಿಧಾನ ಹತ್ಯಾ ದಿವಸ ಎಂದು ನಾಮಕರಣ ಮಾಡುವುದು ತುರ್ತು ಪರಿಸ್ಥಿತಿಯ ಮಿತಿಮೀರಿದ ಕಾರಣದಿಂದ ನೊಂದ ಪ್ರತಿಯೊಬ್ಬರಿಗೂ ಗೌರವ ಸಲ್ಲಿಸುವ ದಿನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಜೂನ್.25ರಂದು ಸಂವಿಧಾನದ ಹತ್ಯಾ ದಿವಸ ಎಂದು ಆಚರಿಸುವುದು ಸಂವಿಧಾನವನ್ನು ತುಳಿದು ಹಾಕಿದಾಗ ಏನೆಲ್ಲಾ ಸಂಭವಿಸಿತು ಎಂಬುದನ್ನು ನೆನೆಪಿಸುವ ದಿನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯ ಪಟ್ಟಿದ್ದಾರೆ.
ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿಯ ಘೋಷಣೆಯ ಕರಾಳ ದಿನದ ಸ್ಮರಣಾರ್ಥ ಇಂದು ಪ್ರತಿ ವರ್ಷ ಜೂನ್.25ರಂದು ಸಂವಿಧಾನ ಹತ್ಯಾದಿನ ಎಂದು ಆಚರಿಸುವುದಾಗಿ ಘೋಷಿಸಿದೆ.
ಈ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ತುರ್ತು ಪರಸ್ಥಿತಿಯ ಮಿತಿಮೀರಿದ ಕಾರಣದಿಂದ ಬಳಲುತ್ತಿರುವ ಪ್ರತಿಯೊಬ್ಬ ವ್ಯಕ್ತಿಗೆ ಗೌರವ ಸಲ್ಲಿಸುವ ದಿನ ಇದಾಗಿದೆ. ಭಾರತೀಯ ಇತಿಹಾಸದ ಕರಾಳ ಘಟ್ಟವನ್ನು ಕಾಂಗ್ರೆಸ್ ಜಾರಿಗೆ ತಂದಿತು. 1975ರಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ ಜೂನ್.25ರಂದು ಅಮಾನವೀಯ ನೋವುಗಳನ್ನು ಸಹಿಸಿಕೊಂಡವರ ಬೃಹತ್ ಕೊಡುಗೆಗಳನ್ನು ಸ್ಮರಿಸಲು ಸಂವಿಧಾನ ಹತ್ಯಾ ದಿವಸ ಎಂದು ಆಚರಿಸಲಾಗುವುದು ಎಂದು ತಿಳಿಸಿದರು.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…