ನವದೆಹಲಿ: ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಂದು ಸುಪ್ರೀಂಕೋರ್ಟ್ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಬೋಧಿಸಿದ್ದು, ಸುಪ್ರೀಂಕೋರ್ಟ್ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣವಚನ ಸ್ವೀಕರಿಸಿದರು.
65 ವರ್ಷ ತುಂಬಿದ ನಂತರ ಭಾನುವಾರ ಅಧಿಕಾರ ತ್ಯಜಿಸಿದ ಸಿಜೆಐ ಭೂಷಣ್ ಆರ್.ಗವಾಯಿ ಅವರ ಉತ್ತರಾಧಿಕಾರಿಯಾಗಿ ಸೂರ್ಯಕಾಂತ್ ನೇಮಕಗೊಂಡಿದ್ದಾರೆ. ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಲ್ಲಿ ಹಿರಿತನದ ಸಂಪ್ರದಾಯವನ್ನು ಎತ್ತಿಹಿಡಿದ ನಿರ್ಗಮಿತ ಸಿಜೆಐ ಗವಾಯಿ ಅವರ ಶಿಫಾರಸ್ಸಿನ ಮೇರೆಗೆ, ಸಂವಿಧಾನದ 124(2)ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿಗಳು ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ನೇಮಿಸಿದ್ದಾರೆ.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…