kamal hasan
ಬೆಂಗಳೂರು : ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿಕೆ ನೀಡಿ ಕನ್ನಡಿಗರಿಂದ ಪ್ರತಿಭಟನೆ ಹಾಗೂ ಛೀಮಾರಿಗೆ ಒಳಗಾಗಿರುವ ಬಹುಭಾಷ ನಟ ಕಮಲ್ ಹಾಸನ ಅವರು ತಮ್ಮ ಹಠಮಾರಿ ಧೋರಣೆಯನ್ನು ಮುಂದುವರೆಸಿದ್ದಾರೆ.
ಇಂದು ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹೇಳಿದ್ದು ಸರಿ ಅಲ್ಲ ಎಂದು ಸಾಬೀತಾಗುವವರೆಗೂ ನಾನು ಯಾರ ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದಾರೆ.
ನಾನು ಸಂವಿಧಾನ ಮತ್ತು ಕಾನೂನಿನಲ್ಲಿ ನಂಬಿಕೆಯುಳ್ಳವನು. ನನ್ನ ಪ್ರೀತಿ ಕರ್ನಾಟಕ,ಕನ್ನಡ,ತೆಲುಗು ಹಾಗೂ ಮಲಯಾಳಂಗೆ ಇದ್ದೇ ಇದೆ. ಅಜೆಂಡಾ ಇಟ್ಟು ರಾಜಕಾರಣ ಮಾಡುವವರನ್ನು ಹೊರತುಪಡಿಸಿ ಯಾರೂ ಇದನ್ನು ಅಲ್ಲಗೆಳೆಯುವುದಿಲ್ಲ ಎಂದಿದ್ದಾರೆ.
ಒಂದು ವೇಳೆ ನಾನಾಡಿದ್ದು ತಪ್ಪಾಗಿದ್ದರೆ ಕ್ಷಮೆ ಕೇಳುತ್ತೇನೆ. ಇಲ್ಲದಿದ್ದರೇ ಇಲ್ಲ ಎಂದು ಅವರು ಹೇಳಿದ್ದಾರೆ. ಈ ಮೂಲಕ ಅವರು ತಮ್ಮ ಹಠಮಾರಿ ಧೋರಣೆಯನ್ನು ಮುಂದುವರೆಸಿದ್ದಾರೆ ಎಂದು ಸಾಬೀತಾಗುತ್ತಿದೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…