ನದೆಹಲಿ: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಒಳ್ಳೆಯ ಸ್ಟಾಂಡಪ್ ಕಾಮಿಡಿ ಮಾಡಿದ್ದಾರೆ ಎಂದು ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಲೇವಡಿ ಮಾಡಿದ್ದಾರೆ.
ಲೋಕಸಭಾ ಮೊದಲ ದಿನದ ಅದಿವೇಶನದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಎಲ್ಲಾ ದೇವಾನುದೇವತೆಗಳನ್ನು ತಮ್ಮ ಬ್ರಾಂಡ್ ಅಂಬಾಸಿಡರ್ ಅನ್ನಾಗಿ ಮಾಡಿಕೊಂಡಿದ್ದಾರೆ. ಶಿವನು ಆಶಿರ್ವಾದ ಮಾಡಿ ಎತ್ತಿ ಕೈ ಕಾಂಗ್ರೆಸ್ದು ಎಂಬುದು ಅವರ ವಾದವಾಗಿತ್ತು ಎಂದು ಹೇಳಿದ್ದಾರೆ. ಇದು ನಮ್ಮೆಲ್ಲರಿಗೂ ನಗುವನ್ನು ಉಂಟುಮಾಡಿತ್ತು ಎಂದು ಲಘುವಾಗಿ ಟೀಕಿಸಿದ್ದಾರೆ.
ರಾಜಕುಮಾರ ಸಂಸತ್ಗೆ ಬಂದಾಗ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲಿಲ್ಲ ಎಂಬುದು ಅವರ ವಾದವಾಗಿತ್ತು. ಆದ್ದರಿಂದಲೇ ಅವರು ಈ ಸ್ಟ್ಯಾಂಡಪ್ ಕಾಮಿಡಿ ಮಾಡಿದರು ಎಂದು ದೂರಿದರು.
ರಾಹುಲ್ ಗಾಂಧಿ ಅವರು ಹಿಂದೂ ಧರ್ಮ, ಹಿಂದೂ ಸಮುದಾಯ ಹಾಗೂ ದೇವರುಗಳನ್ನು ಅವಮಾನಿಸಿದ್ದಾರೆ. ಇವರೆಲ್ಲರೂ ಹಿಂಸೆಗೆ ಪ್ರಚೋದನೆ ನೀಡುತ್ತಾರೆ ಎಂದು ಹಿಂಸಾತ್ಮಕ ಭಾವನೆಗಳನ್ನು ಮೂಡಿಸಲು ಪೇರೇಪಿಸಿದ್ದಾರೆ ಎಂದು ಆರೋಪಿಸಿದ ಕಂಗನಾ, ರಾಹುಲ್ ಗಾಂಧಿ ದೇಶದ ಜನರ ಬಳಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…