ನದೆಹಲಿ: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಒಳ್ಳೆಯ ಸ್ಟಾಂಡಪ್ ಕಾಮಿಡಿ ಮಾಡಿದ್ದಾರೆ ಎಂದು ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಲೇವಡಿ ಮಾಡಿದ್ದಾರೆ.
ಲೋಕಸಭಾ ಮೊದಲ ದಿನದ ಅದಿವೇಶನದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಎಲ್ಲಾ ದೇವಾನುದೇವತೆಗಳನ್ನು ತಮ್ಮ ಬ್ರಾಂಡ್ ಅಂಬಾಸಿಡರ್ ಅನ್ನಾಗಿ ಮಾಡಿಕೊಂಡಿದ್ದಾರೆ. ಶಿವನು ಆಶಿರ್ವಾದ ಮಾಡಿ ಎತ್ತಿ ಕೈ ಕಾಂಗ್ರೆಸ್ದು ಎಂಬುದು ಅವರ ವಾದವಾಗಿತ್ತು ಎಂದು ಹೇಳಿದ್ದಾರೆ. ಇದು ನಮ್ಮೆಲ್ಲರಿಗೂ ನಗುವನ್ನು ಉಂಟುಮಾಡಿತ್ತು ಎಂದು ಲಘುವಾಗಿ ಟೀಕಿಸಿದ್ದಾರೆ.
ರಾಜಕುಮಾರ ಸಂಸತ್ಗೆ ಬಂದಾಗ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲಿಲ್ಲ ಎಂಬುದು ಅವರ ವಾದವಾಗಿತ್ತು. ಆದ್ದರಿಂದಲೇ ಅವರು ಈ ಸ್ಟ್ಯಾಂಡಪ್ ಕಾಮಿಡಿ ಮಾಡಿದರು ಎಂದು ದೂರಿದರು.
ರಾಹುಲ್ ಗಾಂಧಿ ಅವರು ಹಿಂದೂ ಧರ್ಮ, ಹಿಂದೂ ಸಮುದಾಯ ಹಾಗೂ ದೇವರುಗಳನ್ನು ಅವಮಾನಿಸಿದ್ದಾರೆ. ಇವರೆಲ್ಲರೂ ಹಿಂಸೆಗೆ ಪ್ರಚೋದನೆ ನೀಡುತ್ತಾರೆ ಎಂದು ಹಿಂಸಾತ್ಮಕ ಭಾವನೆಗಳನ್ನು ಮೂಡಿಸಲು ಪೇರೇಪಿಸಿದ್ದಾರೆ ಎಂದು ಆರೋಪಿಸಿದ ಕಂಗನಾ, ರಾಹುಲ್ ಗಾಂಧಿ ದೇಶದ ಜನರ ಬಳಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…