ಹೊಸದಿಲ್ಲಿ: ದೆಹಲಿಯಲ್ಲಿ ನಡೆದ 76 ನೇ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕದ ಗದಗ ಜಿಲ್ಲೆಯ ಹಿರಿಮೆ ಸಾರುವ ಲಕ್ಕುಂಡಿಯ ಸ್ತಬ್ಧ ಚಿತ್ರ ಎಲ್ಲರ ಗಮನ ಸೆಳೆಯಿತು.
ಕರ್ತವ್ಯಪಥದಲ್ಲಿ ಸಾಗಿದ ಸ್ತಂಭಚಿತ್ರ ಕರ್ನಾಟಕ ಹಿರಿಮೆ, ಶಾಂತಿ ಸಹಬಾಳ್ವೆಯನ್ನು ಸಾರಿತು.
ಸ್ತಂಭ ಚಿತ್ರವು ಲಕ್ಕುಂಡಿಯಲ್ಲಿರುವ ಅತ್ಯಂತ ಹಳೆಯ ಜೈನ ದೇವಾಲಯವಾಗಿದ್ದು, ಭಗವಾನ್ ಮಹಾವೀರನಿಗೆ ಸಮರ್ಪಿತವಾಗಿದೆ. ಸ್ತಂಭದ ಮುಂಭಾಗ ದೇಗುಲದ ಬ್ರಹ್ಮ ದೇವಾಲಯ, ತೆರದ ಮಂಟಪ, ಅಲಂಕೃತವಾದ ಕಾಶಿ ದೇವಾಲಯ ಪ್ರದರ್ಶಿಸಲಾಗಿದೆ.
ಮೈಸೂರು, ಗದಗ, ಬೆಂಗಳೂರು ಮತ್ತು ಧಾರವಾಡದ ಕಲಾವಿದರು ತಂಡವನ್ನು ಮುನ್ನಡಸಿದ್ದಾರೆ. ಕಲಾನಿರ್ದೇಶಕ ಶಶಿಧರ ಅಡಪ ಅವರು ವಿನ್ಯಾಸ ಮಾಡಿದ್ದಾರೆ.
ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…