ಹೊಸದಿಲ್ಲಿ: ದೆಹಲಿಯಲ್ಲಿ ನಡೆದ 76 ನೇ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕದ ಗದಗ ಜಿಲ್ಲೆಯ ಹಿರಿಮೆ ಸಾರುವ ಲಕ್ಕುಂಡಿಯ ಸ್ತಬ್ಧ ಚಿತ್ರ ಎಲ್ಲರ ಗಮನ ಸೆಳೆಯಿತು.
ಕರ್ತವ್ಯಪಥದಲ್ಲಿ ಸಾಗಿದ ಸ್ತಂಭಚಿತ್ರ ಕರ್ನಾಟಕ ಹಿರಿಮೆ, ಶಾಂತಿ ಸಹಬಾಳ್ವೆಯನ್ನು ಸಾರಿತು.
ಸ್ತಂಭ ಚಿತ್ರವು ಲಕ್ಕುಂಡಿಯಲ್ಲಿರುವ ಅತ್ಯಂತ ಹಳೆಯ ಜೈನ ದೇವಾಲಯವಾಗಿದ್ದು, ಭಗವಾನ್ ಮಹಾವೀರನಿಗೆ ಸಮರ್ಪಿತವಾಗಿದೆ. ಸ್ತಂಭದ ಮುಂಭಾಗ ದೇಗುಲದ ಬ್ರಹ್ಮ ದೇವಾಲಯ, ತೆರದ ಮಂಟಪ, ಅಲಂಕೃತವಾದ ಕಾಶಿ ದೇವಾಲಯ ಪ್ರದರ್ಶಿಸಲಾಗಿದೆ.
ಮೈಸೂರು, ಗದಗ, ಬೆಂಗಳೂರು ಮತ್ತು ಧಾರವಾಡದ ಕಲಾವಿದರು ತಂಡವನ್ನು ಮುನ್ನಡಸಿದ್ದಾರೆ. ಕಲಾನಿರ್ದೇಶಕ ಶಶಿಧರ ಅಡಪ ಅವರು ವಿನ್ಯಾಸ ಮಾಡಿದ್ದಾರೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…