ದೇಶ- ವಿದೇಶ

ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಲಕ್ಕುಂಡಿ ದೇಗುಲ ಸ್ತಬ್ಭಚಿತ್ರ

ಹೊಸದಿಲ್ಲಿ: ದೆಹಲಿಯಲ್ಲಿ ನಡೆದ 76 ನೇ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕದ ಗದಗ ಜಿಲ್ಲೆಯ ಹಿರಿಮೆ ಸಾರುವ ಲಕ್ಕುಂಡಿಯ ಸ್ತಬ್ಧ ಚಿತ್ರ ಎಲ್ಲರ ಗಮನ ಸೆಳೆಯಿತು.

ಕರ್ತವ್ಯಪಥದಲ್ಲಿ ಸಾಗಿದ ಸ್ತಂಭಚಿತ್ರ ಕರ್ನಾಟಕ ಹಿರಿಮೆ, ಶಾಂತಿ ಸಹಬಾಳ್ವೆಯನ್ನು ಸಾರಿತು.

ಸ್ತಂಭ ಚಿತ್ರವು ಲಕ್ಕುಂಡಿಯಲ್ಲಿರುವ ಅತ್ಯಂತ ಹಳೆಯ ಜೈನ ದೇವಾಲಯವಾಗಿದ್ದು, ಭಗವಾನ್ ಮಹಾವೀರನಿಗೆ ಸಮರ್ಪಿತವಾಗಿದೆ. ಸ್ತಂಭದ ಮುಂಭಾಗ ದೇಗುಲದ ಬ್ರಹ್ಮ ದೇವಾಲಯ, ತೆರದ ಮಂಟಪ, ಅಲಂಕೃತವಾದ ಕಾಶಿ ದೇವಾಲಯ ಪ್ರದರ್ಶಿಸಲಾಗಿದೆ.

ಮೈಸೂರು, ಗದಗ, ಬೆಂಗಳೂರು ಮತ್ತು ಧಾರವಾಡದ ಕಲಾವಿದರು ತಂಡವನ್ನು ಮುನ್ನಡಸಿದ್ದಾರೆ. ಕಲಾನಿರ್ದೇಶಕ ಶಶಿಧರ ಅಡಪ ಅವರು ವಿನ್ಯಾಸ ಮಾಡಿದ್ದಾರೆ.

andolana

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

11 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

11 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

13 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

13 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

13 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

14 hours ago