karuru tamil actor vijay
ತಮಿಳುನಾಡು: ಟಿವಿಕೆ ಪಕ್ಷದ ಅಧ್ಯಕ್ಷರ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ನಟ ಹಾಗೂ ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂನ ಕರೂರ್ ಪಶ್ಚಿಮ ಜಿಲ್ಲಾ ಕಾರ್ಯದರ್ಶಿಯನ್ನು ಬಂಧಿಸಲಾಗಿದೆ.
ಶನಿವಾರ ಸಂಭವಿಸಿದ್ದ ಕಾಲ್ತುಳಿತದಲ್ಲಿ ಕನಿಷ್ಠ 41 ಜನರು ಸಾವನ್ನಪ್ಪಿದ್ದು, 60 ಜನರು ಗಾಯಗೊಂಡ ಘಟನೆಯಲ್ಲಿ ಎಫ್ಐಆರ್ನಲ್ಲಿ ಹೆಸರಿಸಲಾದ ಮೂವರು ಟಿವಿಕೆ ಪದಾಧಿಕಾರಿಗಳಲ್ಲಿ ಕರೂರ್ ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ವಿ.ಪಿ.ಮತಿಯಾಳಗನ್ ಕೂಡ ಒಬ್ಬರಾಗಿದ್ದಾರೆ.
ಇದನ್ನು ಓದಿ : ಕರೂರು ಕಾಲ್ತುಳಿತ: ದುರಂತಕ್ಕೆ ಹೊಣೆ ಯಾರು?
ಇನ್ನು ಕರೂರು ಕಾಲ್ತುಳಿತ ದುರಂತದಿಂದ ಮನನೊಂದ ನಟ ವಿಜಯ್ ಪಕ್ಷದ ಮುಖಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಟಿವಿಕೆ ಪಕ್ಷದ ವಿರ್ಪಟ್ಟು ಗ್ರಾಮದ ಕಾರ್ಯದರ್ಶಿ ಅಯ್ಯಪ್ಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನವೇ ಅವರು ಡೆತ್ನೋಟ್ ಬರೆದಿಟ್ಟಿದ್ದಾರೆ. ಡೆತ್ನೋಟ್ನಲ್ಲಿ ಕಾಲ್ತುಳಿತ ದುರಂತದಿಂದ ಮನನೊಂದು ನೇಣಿಗೆ ಶರಣಾಗುತ್ತಿದ್ದೇನೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…