karuru tamil actor vijay
ತಮಿಳುನಾಡು: ಟಿವಿಕೆ ಪಕ್ಷದ ಅಧ್ಯಕ್ಷರ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ನಟ ಹಾಗೂ ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂನ ಕರೂರ್ ಪಶ್ಚಿಮ ಜಿಲ್ಲಾ ಕಾರ್ಯದರ್ಶಿಯನ್ನು ಬಂಧಿಸಲಾಗಿದೆ.
ಶನಿವಾರ ಸಂಭವಿಸಿದ್ದ ಕಾಲ್ತುಳಿತದಲ್ಲಿ ಕನಿಷ್ಠ 41 ಜನರು ಸಾವನ್ನಪ್ಪಿದ್ದು, 60 ಜನರು ಗಾಯಗೊಂಡ ಘಟನೆಯಲ್ಲಿ ಎಫ್ಐಆರ್ನಲ್ಲಿ ಹೆಸರಿಸಲಾದ ಮೂವರು ಟಿವಿಕೆ ಪದಾಧಿಕಾರಿಗಳಲ್ಲಿ ಕರೂರ್ ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ವಿ.ಪಿ.ಮತಿಯಾಳಗನ್ ಕೂಡ ಒಬ್ಬರಾಗಿದ್ದಾರೆ.
ಇದನ್ನು ಓದಿ : ಕರೂರು ಕಾಲ್ತುಳಿತ: ದುರಂತಕ್ಕೆ ಹೊಣೆ ಯಾರು?
ಇನ್ನು ಕರೂರು ಕಾಲ್ತುಳಿತ ದುರಂತದಿಂದ ಮನನೊಂದ ನಟ ವಿಜಯ್ ಪಕ್ಷದ ಮುಖಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಟಿವಿಕೆ ಪಕ್ಷದ ವಿರ್ಪಟ್ಟು ಗ್ರಾಮದ ಕಾರ್ಯದರ್ಶಿ ಅಯ್ಯಪ್ಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನವೇ ಅವರು ಡೆತ್ನೋಟ್ ಬರೆದಿಟ್ಟಿದ್ದಾರೆ. ಡೆತ್ನೋಟ್ನಲ್ಲಿ ಕಾಲ್ತುಳಿತ ದುರಂತದಿಂದ ಮನನೊಂದು ನೇಣಿಗೆ ಶರಣಾಗುತ್ತಿದ್ದೇನೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…