karuru tamil actor vijay
ತಮಿಳುನಾಡು: ಕರೂರು ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ.12ರಂದು ವಿಚಾರಣೆಗೆ ಹಾಜರಾಗುವಂತೆ ನಟ ಹಾಗೂ ರಾಜಕಾರಣಿ ವಿಜಯ್ಗೆ ಕೇಂದ್ರ ತನಿಖಾ ದಳ ಸಮನ್ಸ್ ಜಾರಿ ಮಾಡಿದೆ.
ಕರೂರು ಜಿಲ್ಲೆಯ ವೇಲುಸ್ವಾಮಿಪುರಂನಲ್ಲಿ ನಡೆದ ಟಿವಿಕೆ ರಾಜಕೀಯ ರ್ಯಾಲಿಯಲ್ಲಿ ಸೆಪ್ಟೆಂಬರ್.27, 2025ರಂದು ಕಾಲ್ತುಳಿತ ಸಂಭವಿಸಿತು.
ಆಗ ಭಾರೀ ಜನಸಂದಣಿ ಮಾರಕಾವಾಯಿತು. ವಿಜಯ್ ಅವರ ಭಾಷಣಕ್ಕಾಗಿ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಈ ಘಟನೆಯಲ್ಲಿ 41 ಜನರು ಸಾವನ್ನಪ್ಪಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತದಲ್ಲಿ ಮೃತಪಟ್ಟವರಿಗೆ ನಟ ವಿಜಯ್ ಮೃತರ ಕುಟುಂಬಕ್ಕೆ ತಲಾ 20 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದರು. ಗಾಯಗೊಂಡವರಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…