karuru tamil actor vijay
ಚೆನ್ನೈ: ತಮಿಳುನಾಡಿನ ಕರೂರ್ನಲ್ಲಿ ಸಂಭವಿಸಿದ್ದ ಕಾಲ್ತುಳಿತ ದುರಂತದ ಒಂದು ತಿಂಗಳ ನಂತರ ನಟ ಹಾಗೂ ರಾಜಕಾರಣಿ ವಿಜಯ್ ಅವರು ನಾಳೆ ಸಂತ್ರಸ್ತರ ಕುಟುಂಬಗಳನ್ನು ಖಾಸಗಿಯಾಗಿ ಭೇಟಿ ಮಾಡಲಿದ್ದಾರೆ.
ಭೇಟಿಯ ಸಭೆಯು ಮಲ್ಲಪುರಂನ ಹೋಟೆಲ್ನಲ್ಲಿ ನಡೆಯಲಿದ್ದು, ಮಾಧ್ಯಮ ಸಿಬ್ಬಂದಿ ಅಥವಾ ಪಕ್ಷದ ಸದಸ್ಯರಿಗೆ ಈ ಕಾರ್ಯಕ್ರಮಕ್ಕೆ ಹಾಜರಾಗಲು ಅವಕಾಶವಿಲ್ಲ.
ಈ ಹಿಂದೆ ನಟ ವಿಜಯ್ ಅವರು ವಿಡಿಯೋ ಕರೆಗಳ ಮೂಲಕ ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳನ್ನು ವೈಯಕ್ತಿಕವಾಗಿ ತಲುಪಲು ಪ್ರಾರಂಭಿಸಿದ್ದರು.
ಇದನ್ನು ಓದಿ: ಮಾರುಕಟ್ಟೆಗಳಲ್ಲಿ ಸ್ಥಳೀಯ ವಸ್ತುಗಳ ಖರೀದಿ ಹೆಚ್ಚಳ: ಪ್ರಧಾನಿ ನರೇಂದ್ರ ಮೋದಿ ಸಂತಸ
ಕಳೆದ ಸೆಪ್ಟೆಂಬರ್.27ರಂದು ವಿಜಯ್ ರ್ಯಾಲಿಯ ಸಮಯದಲ್ಲಿ ಸಂಭವಿಸಿದ ದುರಂತವು 41 ಜನರನ್ನು ಬಲಿ ತೆಗೆದುಕೊಂಡಿತ್ತು. ಘಟನೆಯಲ್ಲಿ ನೂರನ್ನೂ ಹೆಚ್ಚು ಜನರು ಗಾಯಗೊಂಡಿದ್ದರು.
ಬಳಿಕ ಸಂತ್ರಸ್ತರ ಕುಟುಂಬದವರೊಂದಿಗೆ ವಿಜಯ್ ಅವರ ಪ್ರತಿಯೊಂದು ಕರೆಗಳು ಸುಮಾರು 20 ನಿಮಿಷಗಳ ಕಾಲ ನಡೆದವು. ಈ ಸಮಯದಲ್ಲಿ ಅವರು ಆಳವಾದ ಸಂತಾಪ ವ್ಯಕ್ತಪಡಿಸಿದ್ದರು.
ಕುಟುಂಬಗಳಿಗೆ ಸಹಾಯದ ಭರವಸೆ ಕೂಡ ನೀಡಿದ್ದರು. ಘಟನೆಯ ಒಂದು ದಿನದ ನಂತರ ನಟ ಹಾಗೂ ರಾಜಕಾರಣಿ ವಿಜಯ್ ಅವರು ಪ್ರತಿ ಮೃತರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಘೋಷಣೆ ಮಾಡಿದ್ದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…