ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕಸ್ಟಡಿ ಅವಧಿಯನ್ನು ವಿಸ್ತರಿಸಲಾಗಿದೆ. ಕಳೆದ ಒಂದು ವಾರದಿಂದ ಇಡಿ ಕಸ್ಟಡಿಯಲ್ಲಿರುವ ಅರವಿಂದ್ ಕೇಜ್ರಿವಾಲ್ ಅವರ ಇಡಿ ಕಸ್ಟಡಿಯನ್ನು ಮತ್ತೆ 7 ದಿನಗಳವರೆಗೆ ವಿಸ್ತರಿಸುವಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಕೋರಿತ್ತು.
ಇದಕ್ಕೆ ಸ್ಪಂದಿಸಿರುವ ನ್ಯಾಯಾಲಯ 4 ದಿನಗಳ ಕಾಲ ಅರವಿಂದ್ ಕೇಜ್ರಿವಾಲ್ ಅವರ ಇಡಿ ಕಸ್ಟಡಿಯನ್ನು ವಿಸ್ತರಿಸಿ ಆದೇಶವನ್ನು ಹೊರಡಿಸಿದೆ.
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ…
ಚನ್ನೇಶ ಬಿ.ಇದರಮನಿ ಮೈಸೂರಿನ ಶ್ರೀರಾಂಪುರದಲ್ಲಿ ಆವರಿಸಿರುವ ಶ್ವಾನ ಭೀತಿ ಐದಾರು ಜನರಿಗೆ ಕಚ್ಚಿರುವ ನಾಯಿಗಳು; ಜನರ ಮನವಿಗೆ ಸ್ಪಂದಿಸದ ನಗರಪಾಲಿಕೆ:…
ಹೇಮಂತ್ಕುಮಾರ್ ಮಂಡ್ಯ: ಭೀಕರ ಅಪಘಾತಗಳ ಹೆಚ್ಚಳದಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು-ಮೈಸೂರು ಹೆದ್ದಾರಿ-ಸರ್ವಿಸ್ ರಸ್ತೆಯು ಈಗ ದರೋಡೆಕೋರರ ತಾಣವಾಗಿ ಬದಲಾಗುತ್ತಿರುವುದು ಕಾರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…