ಕೇರಳ: ಮೆದುಳು ತಿನ್ನುವ ವಿಚಿತ್ರ ಸೂಕ್ಷ್ಮಾಣು ಜೀವಿಗೆ ಕೇರಳದಲ್ಲಿ ಬಾಲಕನೊಬ್ಬ ಬಲಿಯಾಗಿದ್ದಾನೆ.
ಮಲಪ್ಪುರಂನ ಮೂಲದ ಬಾಲಕ ತೀವ್ರ ಅಸ್ವಸ್ಥತೆಯಿಂದ ನರಳುತ್ತಿದ್ದ ಕೇರಳದ ಕೋಳಿಕ್ಕೋಡ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರು,ಚಿಕಿತ್ಸೆ ಫಲಕಾರಿಯಾಗದೇ ಮರಣಹೊಂದಿದ್ದಾನೆ.
ಇದೊಂದು ನೀರಿನಿಂದ ಹರಡುವ ಸೋಂಕಾಗಿದ್ದು, ಈ ಸೋಂಕಿಗೆ ಒಳಗಾದವರು ಕೇವಲ ಐದು ದಿನಗಳ ಒಳಗಾಗಿ ಕೊನೆಯುಸಿರೆಳೆಯುತ್ತಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಮಲಪ್ಪುರಂ ಕೆರೆಯೊಂದರಲ್ಲಿ ಸ್ಥಳೀಯ ಬಾಲಕ ಈಜಾಡಿದ್ದಾನೆ. ಈ ವೇಳೆ ವೈರಸ್ ಬಾಲಕನ ದೇಹ ಪ್ರವೇಶಿಸಿದೆ. ಬಳಿಕ ಆತ ಆಸ್ಪತ್ರೆಗೆ ದಾಖಲಾಗಿದ್ದಾನೆ. ಮೇ ತಿಂಗಳಿನಿಂದಾಚೆಗೆ ಈ ರೀತಿಯ ಸಾವು ನೋವುಗಳು ಪದೇ ಪದೇ ಸಂಭವಿಸುತ್ತಿದ್ದವು. ಕಳೆದ ಒಂದು ತಿಂಗಳಿನಲ್ಲಿಯೇ ಈ ರೀತಿಯಾಗಿ ಸಂಭವಿಸಿದ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ನೀರಿನ ಮೂಲಕ ಮನುಷ್ಯನ ದೇಹ ಒಕ್ಕುವ ಈ ವೈರಾಣು ಮೂಗಿನ ಮೂಲಕ ನೇರವಾಗಿ ಮೆದುಳನ್ನು ಪ್ರವೇಶಿಸುತ್ತದೆ. ಮೆದುಳಿನ ಜೀವಕೋಶದ ಮೇಲೆ ನೇರವಾಗಿ ದಾಳಿ ಮಾಡುವ ಈ ವೈರಾಣು ಕ್ರಮೇಣ ಇದರಿಂದಾಗಿ ಅಮೀಬಾಯಿಕ್ ಮೆನಿನ್ ಜೋ ಎನ್ ಕೆಫಾಲಿಟೀಸ್ ಎಂಬ ಕಾಯಿಲೆಗೆ ತುತ್ತಾಗಿ ರೋಗಿ ಸಾವನ್ನಪ್ಪುತ್ತಾನೆ.
ಈ ಬಗ್ಗೆ ಜಾಗೃತಿ ವಹಿಸಲು ಕೆರೆ, ನದಿ ಹಾಗೂ ಕೊಳಗಳಲ್ಲಿ ಈಜಾಡುವುದರಿಂದ ದೂರ ಉಳಿದರೆ ಈ ಸಮಸ್ಯೆ ಬಾರದಂತೆ ತಡೆಗಟ್ಟಬಹುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…