ತಿರುವನಂತಪುರ: ಕೇರಳದಲ್ಲಿ ಎಲ್ಲ ವಿಶ್ವವಿದ್ಯಾಲಗಳಲ್ಲಿ ಆರಂಭಿಸಲಾಗುತ್ತಿರುವ ನಾಲ್ಕು ವರ್ಷದ ಪದವಿ ಕೋರ್ಸ್ಗಳಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ(ಜು.1) ಅಧಿಕೃತವಾಗಿದೆ ಚಾಲನೆ ನೀಡಿದರು.
ತಿರುವನಂತಪುರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಲ್ಕು ವರ್ಷಗಳ ಪದವಿ ಕೋರ್ಸ್ಗಳಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಮುಖ್ಯಮಂತ್ರಿ ಪಿಣರಾಯ್, ವಿಶ್ವವಿದ್ಯಾಲಯಗಳಲ್ಲಿ ಆರಂಭಸಲಾಗುತ್ತಿರುವ ನಾಲ್ಕು ವರ್ಷದ ಪದವಿ ಕೇರಳದ ಶಿಕ್ಷಣ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ ತರಲಿದೆ. ಇನ್ನು ಮುಂದೆ ವಿದ್ಯಾರ್ಥಿಗಳು ನಾಲ್ಕು ವರ್ಷದ ಪದವಿ ಪಡೆಯಲಿದ್ದಾರೆ ಎಂದರು.
ಕಾಲೇಜು ಕ್ಯಾಂಪಸ್ಗಳ ಕಲಿಕೆಗೆ ಮಾತ್ರ ಸೀಮಿತವಾಗಿದ್ದ ಶಿಕ್ಷಣ ಇಂದು ಬದಲಾಗಿದೆ. ಆನ್ಲೈನ್ ವೇದಿಕೆಯಲ್ಲಿ ಕಲಿಕೆ, ಪ್ರಾಯೋಗಿಕ ಕಲಿಕೆ ಮತ್ತು ಸ್ಥಳಗಳ ಭೇಟಿಗೆ ಸಮನಾದ ಪ್ರಾಮುಖ್ಯತೆ ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ, ಉದ್ಯೋಗಕ್ಕೆ ಅಗತ್ಯವಾದ ತರಬೇತಿ, ಜ್ಞಾನ ವೃದ್ಧಿ ಮತ್ತು ಕೌಶಲಾಭಿವೃದ್ಧಿಗೆ ಹೆಚ್ಚಿನ ಒತ್ತು ದೊರಯಲಿದೆ ಎಂದು ಪಿಣರಾಯ್ ಹೇಳಿದರು.
ಶಿಕ್ಷಣದ ಜತೆಗೆ ಮೂಲಭೂತ ಸೌಕರ್ಯಗ ಅಭಿವೃದ್ಧಿಗೂ ಇದೇ ಸಮನಾದ ಮಹತ್ವವನ್ನು ನಮ್ಮ ಸರ್ಕಾರ ನೀಡುತ್ತಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…