ಕೊಚ್ಚಿ: ಮಾಜಿ ಪಿಎಂ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಸಿಂಗ್ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರೇ ಕೇರಳ ಸಿಎಂ ಪಿಣರಾಜಯಿ ವಿಜಯನ್ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಈ ಕುರಿತು ಇಂದು(ಡಿಸೆಂಬರ್.28) ಮಾಧ್ಯಮಗಳೊಂದಿಗೆ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ಪ್ರತಿಕ್ರಿಯೆ ನೀಡಿರುವ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಇಡೀ ದೇಶವೇ ಶೋಕಾಚರಣೆಯಲ್ಲಿ ಆಚರಿಸುತ್ತಿದ್ದಾರೆ. ಆದರೆ ಈ ರಾಜ್ಯದ ಮುಖ್ಯಮಂತ್ರಿ ಮಾತ್ರ ಕೊಚ್ಚಿಯ ವಿಮಾನ ನಿಲ್ದಾಣದಲ್ಲಿರುವ ತಾಜ್ ಕೊಚ್ಚಿನ್ ಪಂಚತಾರಾ ಹೋಟೆಲ್ ಅನ್ನು ಉದ್ಘಾಟಿಸುವ ಮೂಲಕ ಸಿಂಗ್ ಅವರಿಗೆ ಅಗೌರವ ಹಾಗೂ ಅನುಚಿತ ನಡೆ ತೋರಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಈ ರಾಜ್ಯ ಸಿಎಂ ವಿಜಯನ್ ಅವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಬಾರದಿತ್ತು. ಅಲ್ಲದೇ ಕಾರ್ಯಕ್ರಮವನ್ನು ಮುಂದೂಡುವಂತೆ ಸಿಎಂ ಅವರಿಗೆ ಮತ್ತು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮನವಿ ಮಾಡಿದ್ದೇವು. ಆದರೆ ಯಾರ ಮಾತೂ ಕೇಳದೆ ಉದ್ಘಾಟಣಾ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಿಂಗ್ ಅವರಿಗೆ ಅಗೌರವ ತೋರಿದಂತೆ ಕಾಣುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…