ಕೇರಳ/ಕಣ್ಣೂರು: ಮಳೆ ನೀರು ಕೊಯ್ಲು ಹೊಂಡವನ್ನು ಅಗೆಯುತ್ತಿದ್ದ ಮಹಿಳಾ ಕರ್ಮಿಕರಿಗೆ ಸಿಧಿ ಸಿಕ್ಕಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ನಡೆದಿದೆ.
ಕೃಷಿ ಹೊಂಡ ಅಗೆಯುತ್ತಿದ್ದಾಗ ಹೊಳಪಿನ ವಸ್ತು ಕಂಡ ಕಾರ್ಮಿಕರು ಮೊದಲು ಬಾಂಬ್ ಎಂದು ಭಯಪಟ್ಟು ದೂರು ಸರಿದರು. ನಂತರ ಮಾಟ ಮಂತ್ರದ ವಸ್ತುಗಳಿರಬಹುದೇನೊ ಎಂದು ಸುಮ್ಮನಿದ್ದರು. ಆದರೆ, ಅಗೆದಾಗ ಬಂಗಾರ, ವಜ್ರ, ಚಿನ್ನದ ನಾಣ್ಯಗಳು ಸೇರಿದಂತೆ ಆಭರಣಗಳ ನಿಧಿ ಪತ್ತೆಯಾಯಿತು ಎಂದು ಮಹಿಳೆಯೊಬ್ಬರು ಘಟನೆ ಬಗ್ಗೆ ತಿಳಿಸಿದ್ದಾರೆ.
ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ, ನಿಧಿ ಹಾಗೂ ನಿಧಿ ಪತ್ತೆಯಾಗಿರುವ ಸ್ಥಳದ ಬಗ್ಗೆ ಪುರಾತತ್ವ ಇಲಾಖೆಗೆ ಮಾಹಿತಿ ನೀಡಿದರು. ಹೆಚ್ಚಿನ ಮಾಹಿತಿಗಾಗಿ ಈ ಸ್ಥಳದಲ್ಲಿ ಉತ್ಖನನ ಮಾಡುವುದಾಗಿ ಇಲಾಖೆಯ ಅಧಿಕಾರಿ ತಿಳಿಸಿದರು ಎಂದು ಪೊಲೀಸರು ಹೇಳಿದ್ದಾರೆ.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…