ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ ತೋರಿಸಿದೆ.
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲು ಇನ್ನು ಕೆಲವೇ ತಿಂಗಳು ಬಾಕಿ ಇರುವಾಗ ಕೇಂದ್ರ ಸರ್ಕಾರ ಈ ಮಹತ್ವದ ರಾಜಕೀಯ ತೀರ್ಮಾನ ಕೈಗೊಂಡಿದೆ.
ಕಳೆದ 2024ರಲ್ಲಿ ಕೇರಳ ವಿಧಾನಸಭೆಯು ರಾಜ್ಯದ ಹೆಸರನ್ನು ಬದಲಾಯಿಸುವಂತೆ ಕೋರಿ ಅವಿರೋಧವಾಗಿ ನಿರ್ಣಯ ಅಂಗೀಕರಿಸಿತ್ತು. ಇದು ರಾಜ್ಯದ ಮೂಲ ಸಾಂಸ್ಕೃತಿಕ ಮತ್ತು ಭಾಷಾ ಪರಂಪರೆಯನ್ನು ಮರುಸ್ಥಾಪಿಸುವ ದೀರ್ಘಕಾಲದ ಬೇಡಿಕೆಯಾಗಿತ್ತು.
ರಾಜ್ಯ ವಿಧಾನಸಭೆಯು ತನ್ನ ಅಭಿಪ್ರಾಯ ತಿಳಿಸಿದ ನಂತರ, ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ವಿಧೇಯಕವನ್ನು ಮಂಡಿಸಲು ರಾಷ್ಟ್ರಪತಿಗಳ ಶಿಫಾರಸ್ಸನ್ನು ಕೋರಲಿದೆ. ಸಂಸತ್ತಿನ ಉಭಯ ಸದನಗಳಲ್ಲಿ ಅನುಮೋದನೆ ದೊರೆತ ನಂತರ ಹೆಸರು ಬದಲಾವಣೆ ಅಧಿಕೃತಗೊಳ್ಳಲಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…