ಲಂಡನ್: ಲಂಡನ್ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಜೈಶಂಕರ್ ಅವರ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಲು ಯತ್ನಿಸಿರುವ ಘಟನೆ ನಡೆದಿದೆ.
ಜಾಥಮ್ ಹೌಸ್ ಚಿಂತಕರ ಚಾವಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಂತರ ಜೈ ಶಂಕರ್ ಅವರು ಕಾರಿನಿಂದ ಇಳಿಯುತ್ತಿದ್ದ ವೇಳೆ ಹಲ್ಲೆಗೆ ಯತ್ನಿಸಿದ್ದಾರೆ.
ಇದಲ್ಲದೇ ವ್ಯಕ್ತಿಯೊಬ್ಬ ಜೈಶಂಕರ್ ಅವರ ವಾಹನದ ಕಡೆಗೆ ನುಗ್ಗಿ ಭಾರತದ ರಾಷ್ಟ್ರಧ್ವಜವನ್ನು ಹರಿದು ಹಾಕಿದ್ದಾನೆ.
ಬಳಿಕ ಜೈಶಂಕರ್ ಚರ್ಚೆಯಲ್ಲಿ ಭಾಗವಹಿಸಿದ್ದ ಸ್ಥಳದ ಹೊರಗೆ ಹಲವಾರು ಖಲಿಸ್ತಾನಿ ಪರ ಬೆಂಬಲಿಗರು ಧ್ವಜಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾನಿರತ ಖಲಿಸ್ತಾನಿಗಳನ್ನು ಪೊಲೀಸರು ವಶಕ್ಕೆ ಪಡೆದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…