ಲಂಡನ್: ಲಂಡನ್ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಜೈಶಂಕರ್ ಅವರ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಲು ಯತ್ನಿಸಿರುವ ಘಟನೆ ನಡೆದಿದೆ.
ಜಾಥಮ್ ಹೌಸ್ ಚಿಂತಕರ ಚಾವಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಂತರ ಜೈ ಶಂಕರ್ ಅವರು ಕಾರಿನಿಂದ ಇಳಿಯುತ್ತಿದ್ದ ವೇಳೆ ಹಲ್ಲೆಗೆ ಯತ್ನಿಸಿದ್ದಾರೆ.
ಇದಲ್ಲದೇ ವ್ಯಕ್ತಿಯೊಬ್ಬ ಜೈಶಂಕರ್ ಅವರ ವಾಹನದ ಕಡೆಗೆ ನುಗ್ಗಿ ಭಾರತದ ರಾಷ್ಟ್ರಧ್ವಜವನ್ನು ಹರಿದು ಹಾಕಿದ್ದಾನೆ.
ಬಳಿಕ ಜೈಶಂಕರ್ ಚರ್ಚೆಯಲ್ಲಿ ಭಾಗವಹಿಸಿದ್ದ ಸ್ಥಳದ ಹೊರಗೆ ಹಲವಾರು ಖಲಿಸ್ತಾನಿ ಪರ ಬೆಂಬಲಿಗರು ಧ್ವಜಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾನಿರತ ಖಲಿಸ್ತಾನಿಗಳನ್ನು ಪೊಲೀಸರು ವಶಕ್ಕೆ ಪಡೆದರು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…