ದೇಶ- ವಿದೇಶ

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಕೇಂದ್ರ ಸಚಿವರಾದ ಕಿರಣ್‌ ರಿಜಿಜು ಮತ್ತು ಸುಕಾಂತ ಮಜುಂದಾರ್‌ ಸಮ್ಮುಖದಲ್ಲಿ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರಿದ್ದಾರೆ.

ಇತ್ತೀಚೆಗೆ ಕೋಲ್ಕತ್ತಾದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಿತಿನ್‌ ನವಿನ್‌ ಅವರನ್ನು ಪೇಸ್‌ ಭೇಟಿಯಾಗಿದ್ದರು.

ಪೇಸ್‌ ಮುಂಬರುವ ಚುನಾವಣೆಗಳಲ್ಲಿ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ. ಕೇಂದ್ರ ಸಚಿವ ಕಿರಣ್‌ ರಿಜಿಜು ಮಾತನಾಡಿ ಬಿಜೆಪಿ ಕುಟುಂಬಕ್ಕೆ ಲಿಯಾಂಡರ್‌ ಪೇಸ್‌ ಅವರ ಇಂದಿನ ಐತಿಹಾಸಿಕವಾಗಿದೆ. ಪ್ರಧಾನಿ ನರೇಂದ್ರ ಮೋದಿ ಕಳೆದ 12 ವರ್ಷಗಳಿಂದ ಕ್ರೀಡೆ ಮತ್ತು ಕ್ರೀಡಾಪಟುಗಳನ್ನು ಪ್ರತಿಪಾದಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ: ಸಿದ್ಧಗಂಗಾ ಮಠದಲ್ಲಿ ಸಂಭ್ರಮ

ತುಮಕೂರು: ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿಂದು ಮಠದಲ್ಲಿ ಸಂಭ್ರಮ ಕಳೆಗಟ್ಟಿದೆ. ಇಂದು ಬೆಳಿಗ್ಗೆಯಿಂದಲೇ ಪೂಜಾ…

5 mins ago

ಕಾಪಿರೈಟ್‌ ಉಲ್ಲಂಘನೆ ಆರೋಪ ಪ್ರಕರಣ: ನಟ ರಕ್ಷಿತ್‌ ಶೆಟ್ಟಿಗೆ 25 ಲಕ್ಷ ರೂ ದಂಡ ವಿಧಿಸಿ ಹೈಕೋರ್ಟ್‌ ಆದೇಶ

ಬೆಂಗಳೂರು: ಕಾಪಿ ರೈಟ್‌ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್‌ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್‌ 25 ಲಕ್ಷ ದಂಡ…

47 mins ago

ಹನೂರು| ಪೊನ್ನಾಚಿ ಗ್ರಾಮದಲ್ಲಿ ಜರುಗಿದ ಕುಳ್ಳುಮಾರಮ್ಮ ಹಾಗೂ ಬಸವೇಶ್ವರ ಸ್ವಾಮಿ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ…

58 mins ago

ಹನೂರು| ಹಿಟಾಚಿ ವಾಹನಗಳಲ್ಲಿ ಬ್ಯಾಟರಿ, ಡೀಸೆಲ್‌ ಕಳ್ಳತನ: ದೂರು ದಾಖಲು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಹಿಟಾಚಿ ವಾಹನಗಳಲ್ಲಿ…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಅಪಹರಣ ಸಂತ್ರಸ್ತೆಯರ ಕಡಿದ ಬದುಕನ್ನು ಜೋಡಿಸುವ ನಸೀಮಾ

ನಾಲ್ಕು ಸಾವಿರಕ್ಕೂ ಹೆಚು ಜನರಿಗೆ ಬದುಕು ರೂಪಿಸಿದ ಉತ್ಥಾನ್ ಕಲೆಕ್ಟಿವ್ ‘ಉತ್ಥಾನ್ ಕಲೆಕ್ಟಿವ್’ ಎಂಬುದು ಅಪಹರಣ ಸಂತ್ರಸ್ತೆಯರಿಗೆ ಆಶ್ರಯ ನೀಡಿ,…

1 hour ago

ಚಾಮರಾಜನಗರ ಜಿಲ್ಲೆಯಲ್ಲಿ ಜಾನುವಾರುಗಳಿಗೆ ನೀರು, ಲಸಿಕೆಗೆ ಸಜ್ಜು

ಬೇಸಿಗೆ ಕಾರಣ ಗ್ರಾಮಮಟ್ಟದ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲು ಜಿಲ್ಲಾಧಿಕಾರಿ, ಸಿಇಒ ಸೂಚನೆ  ಚಾಮರಾಜನಗರ: ಬೇಸಿಗೆಯ ಈ ದಿನಗಳಲ್ಲಿ ಜಾನುವಾರುಗಳಿಗೆ…

2 hours ago