ನವದೆಹಲಿ: ಬಿಹಾರ ಮಾಜಿ ಸಿಎಂ ಹಾಗೂ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ವೈದ್ಯರ ನಿಗಾದಲ್ಲಿರುವ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಕೊಂಚ ಸುಧಾರಿಸಿದೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದು ಬಂದಿದೆ. ಸದ್ಯ ಆಸ್ಪತ್ರೆಯಲ್ಲಿ ಕುಟುಂಬಸ್ಥರು ಕೂಡ ಹಾಜರಿದ್ದು, ಲಾಲೂ ಪ್ರಸಾದ್ ಅವರ ಆರೈಕೆಯಲ್ಲಿದ್ದಾರೆ.
ಈ ಬಗ್ಗೆ ಪ್ರಿನ್ಸ್ ಯಾದವ್ ಎಂಬುವವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಲಾಲು ಪ್ರಸಾದ್ ಯಾದವ್ ಅವರು ಅನಾರೋಗ್ಯದ ಕಾರಣ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಬಿಹಾರದ ಎಲ್ಲಾ ಜನರು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ ಅಂತಾ ಬರೆದುಕೊಂಡಿದ್ದು, ಲಾಲು ಪ್ರಸಾದ್ ಯಾದವ್ ಅವರು ಆಸ್ಪತ್ರೆಯ ಬೆಡ್ನಲ್ಲಿರುವ ಫೋಟೋಗಳನ್ನು ಕೂಡ ಹಂಚಿಕೊಂಡಿದ್ದಾರೆ.
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…