ನವದೆಹಲಿ: ಬಿಹಾರ ಮಾಜಿ ಸಿಎಂ ಹಾಗೂ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ವೈದ್ಯರ ನಿಗಾದಲ್ಲಿರುವ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಕೊಂಚ ಸುಧಾರಿಸಿದೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದು ಬಂದಿದೆ. ಸದ್ಯ ಆಸ್ಪತ್ರೆಯಲ್ಲಿ ಕುಟುಂಬಸ್ಥರು ಕೂಡ ಹಾಜರಿದ್ದು, ಲಾಲೂ ಪ್ರಸಾದ್ ಅವರ ಆರೈಕೆಯಲ್ಲಿದ್ದಾರೆ.
ಈ ಬಗ್ಗೆ ಪ್ರಿನ್ಸ್ ಯಾದವ್ ಎಂಬುವವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಲಾಲು ಪ್ರಸಾದ್ ಯಾದವ್ ಅವರು ಅನಾರೋಗ್ಯದ ಕಾರಣ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಬಿಹಾರದ ಎಲ್ಲಾ ಜನರು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ ಅಂತಾ ಬರೆದುಕೊಂಡಿದ್ದು, ಲಾಲು ಪ್ರಸಾದ್ ಯಾದವ್ ಅವರು ಆಸ್ಪತ್ರೆಯ ಬೆಡ್ನಲ್ಲಿರುವ ಫೋಟೋಗಳನ್ನು ಕೂಡ ಹಂಚಿಕೊಂಡಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…