ದೇಶ- ವಿದೇಶ

ಭೂಮಿ ಹಗರಣ ಆರೋಪ: ಲಾಲು ಪ್ರಸಾದ್‌, ಪುತ್ರ, ಪುತ್ರಿಗೆ ಕೋರ್ಟ್‌ ನೋಟಿಸ್‌

ನವದೆಹಲಿ: ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್‌ ಅವರಿಗೆ ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಫೆಬ್ರವರಿ.25) ವಿಶೇಷ ನ್ಯಾಯಾಧೀಶ ವಿಶಾಲ್‌ ಗೋಗ್ನೆ ಅವರು ಲಾಲು ಪ್ರಸಾದ್‌ ಅವರ ಪುತ್ರ, ಬಿಹಾರದ ಮಾಜಿ ಸಚಿವ ತೇಜ್‌ ಪ್ರತಾಪ್‌ ಯಾದವ್‌, ಪುತ್ರಿ ಹೇಮಾ ಯಾದವ್‌ ಮತ್ತು ಬಿಹಾರದ ಮಾಜಿ ಸಿಎಂ ತೇಜಸ್ವಿ ಯಾದವ್‌ ಅವರಿಗೂ ಹೊಸ ನೋಟಿಸ್‌ ನೀಡಿದ್ದಾರೆ.

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾರ್ಚ್‌.11 ರಂದು ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ. ‌

ಏನಿದು ಪ್ರಕರಣ?

2004 ರಿಂದ 2009ರವರೆಗೂ ಕೇಂದ್ರ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್‌ ಅವರು ಗ್ರೂಪ್‌ ಡಿ ಹುದ್ದೆಗಳಿಗೆ ನೇಮಕವಾದವರಿಂದ ಭೂಮಿಯನ್ನು ಪಡೆದುಕೊಂಡು ತಮ್ಮ ಕುಟುಂಬಸ್ಥರು ಹಾಗೂ ಆಪ್ತರ ಹೆಸರುಗಳಿಗೆ ಮಾಡಿಸಿಕೊಂಡಿದ್ದಾರೆಂದು ಆರೋಪಿಸಿ ಲಾಲು ಪ್ರಸಾದ್‌ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶಾನಲಯ ಸಂಸ್ಥೆ ಪ್ರಕರಣ ದಾಖಲಿಸಿಕೊಂಡಿತ್ತು.

ಅರ್ಚನ ಎಸ್‌ ಎಸ್

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

2 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

4 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

5 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

5 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

5 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

5 hours ago