ನವದೆಹಲಿ: ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಅವರಿಗೆ ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಫೆಬ್ರವರಿ.25) ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ಲಾಲು ಪ್ರಸಾದ್ ಅವರ ಪುತ್ರ, ಬಿಹಾರದ ಮಾಜಿ ಸಚಿವ ತೇಜ್ ಪ್ರತಾಪ್ ಯಾದವ್, ಪುತ್ರಿ ಹೇಮಾ ಯಾದವ್ ಮತ್ತು ಬಿಹಾರದ ಮಾಜಿ ಸಿಎಂ ತೇಜಸ್ವಿ ಯಾದವ್ ಅವರಿಗೂ ಹೊಸ ನೋಟಿಸ್ ನೀಡಿದ್ದಾರೆ.
ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾರ್ಚ್.11 ರಂದು ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.
ಏನಿದು ಪ್ರಕರಣ?
2004 ರಿಂದ 2009ರವರೆಗೂ ಕೇಂದ್ರ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್ ಅವರು ಗ್ರೂಪ್ ಡಿ ಹುದ್ದೆಗಳಿಗೆ ನೇಮಕವಾದವರಿಂದ ಭೂಮಿಯನ್ನು ಪಡೆದುಕೊಂಡು ತಮ್ಮ ಕುಟುಂಬಸ್ಥರು ಹಾಗೂ ಆಪ್ತರ ಹೆಸರುಗಳಿಗೆ ಮಾಡಿಸಿಕೊಂಡಿದ್ದಾರೆಂದು ಆರೋಪಿಸಿ ಲಾಲು ಪ್ರಸಾದ್ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶಾನಲಯ ಸಂಸ್ಥೆ ಪ್ರಕರಣ ದಾಖಲಿಸಿಕೊಂಡಿತ್ತು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…