ಹೊಸದಿಲ್ಲಿ: ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಇಂದು (ಮೇ.೧೩)ಮುಗಿದಿದ್ದು, ಸಣ್ಣಪುಟ್ಟ ಘರ್ಷಣೆ ಗದ್ದಲದ ನಡುವೆ ಸುಸೂತ್ರವಾಗಿ ನಡೆದಿದೆ.
೧೦ ರಾಜ್ಯಗಳ ೯೬ ಲೋಕಸಭಾ ಕ್ಷೇತ್ರ, ಆಂಧ್ರಪ್ರದೇಶ ವಿಧಾನಸಭೆಯ ಎಲ್ಲಾ ೧೭೫ ಕ್ಷೇತ್ರ ಮತ್ತು ಒಡಿಶಾ ವಿಧಾನಸಭೆಯ ೨೮ ಕ್ಷೇತ್ರಗಳಿಗೆ ಮತದಾನ ನಡೆಯಿತು. ಎಲ್ಲಾ ಕ್ಷೇತ್ರಗಳು ಶೇ. ೬೨.೯ರಷ್ಟು ಮತದಾನವಾಗಿದೆ.
ಆಂಧ್ರಪ್ರದೇಶ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ತೆಲಂಗಾಣ, ಉತ್ತರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಯಿತು. ಇದರೊಂದಿಗೆ ಅತೀ ಹೆಚ್ಚು ಮತದಾನ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು, ಕಡಿಮೆ ಮತದಾನ ಬಿಹಾರದಲ್ಲಿ ದಾಖಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ಉತ್ಸಹದ ಹಕ್ಕು ಚಲಾವಣೆ ನಡುವೆ ಕೆಲವು ಹಿಂಸಚಾರ ನಡೆದಿದೆ ಎಂದು ವರದಿಯಾಗಿದೆ.
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…