ಪಶ್ಚಿಮ ಬಂಗಾಳ: ಲೋಕಸಭಾ ಚುನಾವಣೆಯ ಅಂತಿಮ ಘಟ್ಟದ ಮತದಾನ ಇಂದು(ಜೂ.1) ಮುಕ್ತಾಯವಾಗಲಿದ್ದು, ಘಟಾನುಘಟಿಗಳ ಭವಿಷ್ಯ ನಿರ್ಧಾರವಾಗಲಿದೆ. ಪ್ರಧಾನಿ ಮೋದಿ ಅವರು ಸ್ಪರ್ಧಿಸಿರುವ ವಾರಣಾಸಿ ಕ್ಷೇತ್ರಕ್ಕೂ ಕೂಡ ಇಂದೇ ಮತದಾನ ನಡೆಯುತ್ತಿದೆ. ಜೊತೆಗೆ ಪಶ್ಚಿಮ ಬಂಗಳಾದ ಒಂಬತ್ತು ಕ್ಷೇತ್ರಗಳಿಗೂ ಇಂದು ಮತದಾನ ನಡೆಯುತ್ತಿದೆ.
ಪಶ್ಚಿಮ ಬಂಗಾಳದ ಜಾದವ್ಪುರ ಕ್ಷೇತ್ರದ ಭಾಂಗಾರ್ನ ಸತುಲಿಯಾದಲ್ಲಿ ಇಂಡಿಯನ್ ಸೆಕ್ಯೂಲರ್ ಫ್ರಂಟ್ ಮತ್ತು ಸಿಪಿಐ(ಎಂ) ಬೆಂಬಲಿಗರ ನಡುವೆ ಘರ್ಷಣೆ ನಡೆದಿದ್ದು, ಅಲ್ಲಲ್ಲಿ ಹಿಂಸಾಚಾರ ನಡೆದಿವೆ. ಪರಿಸ್ಥಿತಿ ನಿಯಂತ್ರಣ ಕಳೆದುಕೊಂಡ ಪರಣಾಮ ಕಿಡಿಗೇಡಿಗಳು ಮತಗಟ್ಟೆಗಳಿಗೆ ಬಾಂಬ್ ದಾಳಿ ನಡೆಸಿದ್ದಾರೆ. ಬಳಿಕ ಎಲೆಕ್ಟ್ರಾನಿಕ್ ಮತಯಂತ್ರವನ್ನು ಕೊಳಕ್ಕೆ ಎಸೆದಿದ್ದಾರೆ.
ಹಿಂಸಾಚಾರದ ವೇಳೆ ಹಲವರಿಗೆ ಗಾಯಗಳಾಗಿದ್ದು, ಪರಿಸ್ಥಿತಿ ಉಲ್ಬಣಗೊಂಡಿತ್ತು ಎಂದು ವರದಿಯಾಗಿದೆ.
https://x.com/ians_india/status/1796746866308038855?t=_S94RHL8hcf58td5iPOLJQ&s=19
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ…