ಪಶ್ಚಿಮ ಬಂಗಾಳ: ಲೋಕಸಭಾ ಚುನಾವಣೆಯ ಅಂತಿಮ ಘಟ್ಟದ ಮತದಾನ ಇಂದು(ಜೂ.1) ಮುಕ್ತಾಯವಾಗಲಿದ್ದು, ಘಟಾನುಘಟಿಗಳ ಭವಿಷ್ಯ ನಿರ್ಧಾರವಾಗಲಿದೆ. ಪ್ರಧಾನಿ ಮೋದಿ ಅವರು ಸ್ಪರ್ಧಿಸಿರುವ ವಾರಣಾಸಿ ಕ್ಷೇತ್ರಕ್ಕೂ ಕೂಡ ಇಂದೇ ಮತದಾನ ನಡೆಯುತ್ತಿದೆ. ಜೊತೆಗೆ ಪಶ್ಚಿಮ ಬಂಗಳಾದ ಒಂಬತ್ತು ಕ್ಷೇತ್ರಗಳಿಗೂ ಇಂದು ಮತದಾನ ನಡೆಯುತ್ತಿದೆ.
ಪಶ್ಚಿಮ ಬಂಗಾಳದ ಜಾದವ್ಪುರ ಕ್ಷೇತ್ರದ ಭಾಂಗಾರ್ನ ಸತುಲಿಯಾದಲ್ಲಿ ಇಂಡಿಯನ್ ಸೆಕ್ಯೂಲರ್ ಫ್ರಂಟ್ ಮತ್ತು ಸಿಪಿಐ(ಎಂ) ಬೆಂಬಲಿಗರ ನಡುವೆ ಘರ್ಷಣೆ ನಡೆದಿದ್ದು, ಅಲ್ಲಲ್ಲಿ ಹಿಂಸಾಚಾರ ನಡೆದಿವೆ. ಪರಿಸ್ಥಿತಿ ನಿಯಂತ್ರಣ ಕಳೆದುಕೊಂಡ ಪರಣಾಮ ಕಿಡಿಗೇಡಿಗಳು ಮತಗಟ್ಟೆಗಳಿಗೆ ಬಾಂಬ್ ದಾಳಿ ನಡೆಸಿದ್ದಾರೆ. ಬಳಿಕ ಎಲೆಕ್ಟ್ರಾನಿಕ್ ಮತಯಂತ್ರವನ್ನು ಕೊಳಕ್ಕೆ ಎಸೆದಿದ್ದಾರೆ.
ಹಿಂಸಾಚಾರದ ವೇಳೆ ಹಲವರಿಗೆ ಗಾಯಗಳಾಗಿದ್ದು, ಪರಿಸ್ಥಿತಿ ಉಲ್ಬಣಗೊಂಡಿತ್ತು ಎಂದು ವರದಿಯಾಗಿದೆ.
https://x.com/ians_india/status/1796746866308038855?t=_S94RHL8hcf58td5iPOLJQ&s=19
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…