ಪಶ್ಚಿಮ ಬಂಗಾಳ: ಲೋಕಸಭಾ ಚುನಾವಣೆಯ ಅಂತಿಮ ಘಟ್ಟದ ಮತದಾನ ಇಂದು(ಜೂ.1) ಮುಕ್ತಾಯವಾಗಲಿದ್ದು, ಘಟಾನುಘಟಿಗಳ ಭವಿಷ್ಯ ನಿರ್ಧಾರವಾಗಲಿದೆ. ಪ್ರಧಾನಿ ಮೋದಿ ಅವರು ಸ್ಪರ್ಧಿಸಿರುವ ವಾರಣಾಸಿ ಕ್ಷೇತ್ರಕ್ಕೂ ಕೂಡ ಇಂದೇ ಮತದಾನ ನಡೆಯುತ್ತಿದೆ. ಜೊತೆಗೆ ಪಶ್ಚಿಮ ಬಂಗಳಾದ ಒಂಬತ್ತು ಕ್ಷೇತ್ರಗಳಿಗೂ ಇಂದು ಮತದಾನ ನಡೆಯುತ್ತಿದೆ.
ಪಶ್ಚಿಮ ಬಂಗಾಳದ ಜಾದವ್ಪುರ ಕ್ಷೇತ್ರದ ಭಾಂಗಾರ್ನ ಸತುಲಿಯಾದಲ್ಲಿ ಇಂಡಿಯನ್ ಸೆಕ್ಯೂಲರ್ ಫ್ರಂಟ್ ಮತ್ತು ಸಿಪಿಐ(ಎಂ) ಬೆಂಬಲಿಗರ ನಡುವೆ ಘರ್ಷಣೆ ನಡೆದಿದ್ದು, ಅಲ್ಲಲ್ಲಿ ಹಿಂಸಾಚಾರ ನಡೆದಿವೆ. ಪರಿಸ್ಥಿತಿ ನಿಯಂತ್ರಣ ಕಳೆದುಕೊಂಡ ಪರಣಾಮ ಕಿಡಿಗೇಡಿಗಳು ಮತಗಟ್ಟೆಗಳಿಗೆ ಬಾಂಬ್ ದಾಳಿ ನಡೆಸಿದ್ದಾರೆ. ಬಳಿಕ ಎಲೆಕ್ಟ್ರಾನಿಕ್ ಮತಯಂತ್ರವನ್ನು ಕೊಳಕ್ಕೆ ಎಸೆದಿದ್ದಾರೆ.
ಹಿಂಸಾಚಾರದ ವೇಳೆ ಹಲವರಿಗೆ ಗಾಯಗಳಾಗಿದ್ದು, ಪರಿಸ್ಥಿತಿ ಉಲ್ಬಣಗೊಂಡಿತ್ತು ಎಂದು ವರದಿಯಾಗಿದೆ.
https://x.com/ians_india/status/1796746866308038855?t=_S94RHL8hcf58td5iPOLJQ&s=19
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…