ಪಶ್ಚಿಮ ಬಂಗಾಳ: ಇಂದು (ಏ.19) ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. 102 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಈಗಾಗಲೇ ಜನ ಮತಗಟ್ಟೆಯತ್ತ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ನಡುವೆ ಪಶ್ಚಿಮ ಬಂಗಾಳದ ಕೂಚ್ಬೆಹಾರ್ನ ಕ್ಷೇತ್ರದ ಚಂದ್ಮರಿ ಗ್ರಾಮದಲ್ಲಿ ಅಹಿತಕರ ಘಟನೆ ನಡೆದಿದೆ.
ಚಂದ್ಮರಿ ಗ್ರಾಮದ ಮತಗಟ್ಟೆಗಳಿಗೆ ಕಲ್ಲು ತೂರಾಟ ನಡೆಸಲಾಗಿದ್ದು, ಮತದಾನಕ್ಕೆ ಅಡ್ಡಿಪಡಿಸಲಾಗಿದೆ ಎನ್ನಲಾಗಿದೆ. ಬೆಳಿಗ್ಗೆಯಿಂದ ಶಾಂತಿಯುತ ಮತದಾನ ನಡೆಯುತ್ತಿದೆ ಎನ್ನಲಾಗಿತ್ತು. ಆದರೆ ಇದೀಗ ಕೂಚ್ಬೆಹಾರ್ ಕ್ಷೇತ್ರದ ಚಂದ್ಮರಿ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಲಾಗಿದೆ ಎಂದು ವರದಿಯಾಗಿದೆ.
ಇಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿತ್ತು. ಪೊಲೀಸ್ ಬಂದೊಬಸ್ತ್ ಹೆಚ್ಚಿಸಲಾಗಿದೆ. ಆದರು ಇಂತಹ ಘಟನೆ ನಡೆದಿದೆ. ಮತಗಟ್ಟೆಯ ಮೇಲೆ ಕಲ್ಲು ತೂರಾಟ ಮಾಡುವ ವಿಡೀಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…
ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್ನಿಂದ ನೋಟಿಸ್…
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…