ಪಶ್ಚಿಮ ಬಂಗಾಳ: ಇಂದು (ಏ.19) ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. 102 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಈಗಾಗಲೇ ಜನ ಮತಗಟ್ಟೆಯತ್ತ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ನಡುವೆ ಪಶ್ಚಿಮ ಬಂಗಾಳದ ಕೂಚ್ಬೆಹಾರ್ನ ಕ್ಷೇತ್ರದ ಚಂದ್ಮರಿ ಗ್ರಾಮದಲ್ಲಿ ಅಹಿತಕರ ಘಟನೆ ನಡೆದಿದೆ.
ಚಂದ್ಮರಿ ಗ್ರಾಮದ ಮತಗಟ್ಟೆಗಳಿಗೆ ಕಲ್ಲು ತೂರಾಟ ನಡೆಸಲಾಗಿದ್ದು, ಮತದಾನಕ್ಕೆ ಅಡ್ಡಿಪಡಿಸಲಾಗಿದೆ ಎನ್ನಲಾಗಿದೆ. ಬೆಳಿಗ್ಗೆಯಿಂದ ಶಾಂತಿಯುತ ಮತದಾನ ನಡೆಯುತ್ತಿದೆ ಎನ್ನಲಾಗಿತ್ತು. ಆದರೆ ಇದೀಗ ಕೂಚ್ಬೆಹಾರ್ ಕ್ಷೇತ್ರದ ಚಂದ್ಮರಿ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಲಾಗಿದೆ ಎಂದು ವರದಿಯಾಗಿದೆ.
ಇಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿತ್ತು. ಪೊಲೀಸ್ ಬಂದೊಬಸ್ತ್ ಹೆಚ್ಚಿಸಲಾಗಿದೆ. ಆದರು ಇಂತಹ ಘಟನೆ ನಡೆದಿದೆ. ಮತಗಟ್ಟೆಯ ಮೇಲೆ ಕಲ್ಲು ತೂರಾಟ ಮಾಡುವ ವಿಡೀಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…
ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…