ಕೇರಳ: ಇಲ್ಲಿನ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ನಿನ್ನೆ ( ಏಪ್ರಿಲ್ 17 ) ನಡೆಸಲಾದ ಅಣುಕು ಮತದಾನದ ವೇಳೆ ಇವಿಎಂ (ವಿದ್ಯುನ್ಮಾನ ಮತಯಂತ್ರ) ನಲ್ಲಿ ದಾಖಲಾದ ಮತವು ತಪ್ಪಾಗಿ ಬಿಜೆಪಿ ಅಭ್ಯರ್ಥಿಗೆ ಹೋಗುತ್ತಿದೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.
ಈ ಬಗ್ಗೆ ಸಿಪಿಐ(ಎಂ) ನೇತೃತ್ವದ ಎಲ್ಡಿಎಫ್ ಆಯೋಗಕ್ಕೆ ದೂರು ನೀಡಿದೆ. ಅಣುಕು ಮತದಾನದ ವೇಳೆ ಎರಡು ಮೂರು ಮತಯಂತ್ರಗಳಲ್ಲಿ ಈ ರೀತಿಯ ದೋಷ ಕಂಡುಬಂದಿದೆ. ಈ ಸಂಬಂಧ ಚುನಾವಣೆ ಆಯೋಗಕ್ಕೆ ದೂರು ನೀಡುವುದಾಗಿ ಸಿಪಿಐ(ಎಂ) ಹಿರಿಯ ನಾಯಕ ಕೆ.ಪಿ ಸತೀಸ್ ಚಂದ್ರನ್ ಹೇಳಿದ್ದಾರೆ.
ಏಪ್ರಿಲ್ 16 ರಂದು ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದ್ದು, ಸಿಪಿಐ(ಎಂ)ನಿಂದ ಎಂ.ವಿ ಬಾಲಕೃಷ್ಣನ್, ಕಾಂಗ್ರೆಸ್ನಿಂದ ಹಾಲಿ ಸಂಸದ ರಾಜಮೋಹನ್ ಉನ್ನಿತ್ತನ್ ಹಾಗೂ ಬಿಜೆಪಿಯಿಂದ ಎಂ.ಎಲ್ ಅಶ್ವಿನಿ ಕಣದಲ್ಲಿದ್ದಾರೆ.
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…
ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…