ಕೇರಳ: ಇಲ್ಲಿನ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ನಿನ್ನೆ ( ಏಪ್ರಿಲ್ 17 ) ನಡೆಸಲಾದ ಅಣುಕು ಮತದಾನದ ವೇಳೆ ಇವಿಎಂ (ವಿದ್ಯುನ್ಮಾನ ಮತಯಂತ್ರ) ನಲ್ಲಿ ದಾಖಲಾದ ಮತವು ತಪ್ಪಾಗಿ ಬಿಜೆಪಿ ಅಭ್ಯರ್ಥಿಗೆ ಹೋಗುತ್ತಿದೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.
ಈ ಬಗ್ಗೆ ಸಿಪಿಐ(ಎಂ) ನೇತೃತ್ವದ ಎಲ್ಡಿಎಫ್ ಆಯೋಗಕ್ಕೆ ದೂರು ನೀಡಿದೆ. ಅಣುಕು ಮತದಾನದ ವೇಳೆ ಎರಡು ಮೂರು ಮತಯಂತ್ರಗಳಲ್ಲಿ ಈ ರೀತಿಯ ದೋಷ ಕಂಡುಬಂದಿದೆ. ಈ ಸಂಬಂಧ ಚುನಾವಣೆ ಆಯೋಗಕ್ಕೆ ದೂರು ನೀಡುವುದಾಗಿ ಸಿಪಿಐ(ಎಂ) ಹಿರಿಯ ನಾಯಕ ಕೆ.ಪಿ ಸತೀಸ್ ಚಂದ್ರನ್ ಹೇಳಿದ್ದಾರೆ.
ಏಪ್ರಿಲ್ 16 ರಂದು ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದ್ದು, ಸಿಪಿಐ(ಎಂ)ನಿಂದ ಎಂ.ವಿ ಬಾಲಕೃಷ್ಣನ್, ಕಾಂಗ್ರೆಸ್ನಿಂದ ಹಾಲಿ ಸಂಸದ ರಾಜಮೋಹನ್ ಉನ್ನಿತ್ತನ್ ಹಾಗೂ ಬಿಜೆಪಿಯಿಂದ ಎಂ.ಎಲ್ ಅಶ್ವಿನಿ ಕಣದಲ್ಲಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…