ಪ್ರಯಾಗ್ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ ಪಾಲ್ಗೊಂಡು ಪುಣ್ಯಸ್ನಾನ ಮಾಡಿದ್ದಾರೆ.
ಉತ್ತರ ಪ್ರದೇಶದ ಕೈಗಾರಿಕಾ ಸಚಿವ ನಂದಗೋಪಾಲ ಗುಪ್ತಾ ಅವರು, ಡಿಕೆ ಶಿವಕುಮಾರ್ ದಂಪತಿಗೆ ಭವ್ಯ ಸ್ವಾಗತ ಕೋರಿದ್ದಾರೆ.
ಕುಂಭಮೇಳದಲ್ಲಿ ಡಿಕೆಶಿ ದಂಪತಿ ಪುಣ್ಯಸ್ನಾನ ಮಾಡಿ, ನೊಣವಿಕೆರೆ ಅಜ್ಜಯ್ಯ ಅವರ ಆಶೀರ್ವಾದ ಪಡೆದರು. ನಂತರ ಆಧ್ಯಾತ್ಮದ ಕುರಿತು ಸಾಧು-ಸಂತರ ಜೊತೆಗೆ ಚರ್ಚೆ ನಡೆಸಿದರು.
ಇದಕ್ಕೂ ಮುನ್ನ ಡಿಕೆಶಿ ಅವರ ಮಗಳು ಐಶ್ವರ್ಯಾ ಕುಂಭಮೇಳದಲ್ಲಿ ಪಾಲ್ಗೊಂಡು, ಪುಣ್ಯಸ್ನಾನ ಮಾಡಿ ಸಾಧು-ಸಂತರ ಆಶೀರ್ವಾದ ಪಡೆದಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…