ನವದೆಹಲಿ: 288 ಸದಸ್ಯ ಬಲ ಇರುವ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಪಕ್ಷಗಳು ಸರ್ವ ರೀತಿಯಲ್ಲೂ ಸಿದ್ಧತೆ ನಡೆಸುತ್ತಿವೆ.
ಹೀಗಿರುವಾಗಲೇ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಇಂದು ಬಿಡುಗಡೆ ಮಾಡಿದೆ.
ನಾಗ್ಪುರ ನೈರುತ್ಯ ಕ್ಷೇತ್ರದಿಂದ ಡಿಸಿಎಂ ದೇವೇಂದ್ರ ಫಡ್ನವೀಸ್ ಅವರಿಗೆ ಟಿಕೆಟ್ ನೀಡಲಾಗಿದೆ. ವಂಡ್ರೆ ಪಶ್ಚಿಮ ಕ್ಷೇತ್ರದಿಂದ ಆಶೀಶ್ ಸೀಲರ್, ಕಂಕವಾಲಿ ಕ್ಷೇತ್ರದಿಂದ ನಿರೇಶ್ ರಾಣೆ ಮತ್ತೆ ಕಣಕ್ಕಿಳಿಯಲಿದ್ದಾರೆ.
ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಹಾಗೂ ಡಿಸಿಎಂ ಅಜಿತ್ ಪವಾರ್ ನೇತೃತ್ವದ ಎನ್ಸಿಪಿಯೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಕನಿಷ್ಠ 150 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬಿಜೆಪಿ ಪ್ಲಾನ್ ರೂಪಿಸಿದೆ.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…