ಮುಂಬೈ: ಮಹಾರಾಷ್ಟ್ರ ಚುನಾವಣಾ ಫಲಿತಾಂಶದ ಬಳಿಕ ಸಿಎಂ ಆಯ್ಕೆ ಕಗ್ಗಂಟು ಶುರುವಾಗಿದೆ.
288 ಸದಸ್ಯ ಬಲದ ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ 234 ಸ್ಥಾನ ಗಳಿಸಿ, ಭರ್ಜರಿ ಗೆಲುವು ಸಾಧಿಸಿದೆ.
ಬಿಜೆಪಿ ಪ್ರಚಂಡ ಗೆಲುವಿನಿಂದ ಏಕನಾಥ್ ಶಿಂಧೆ ಸಿಎಂ ಪಟ್ಟದ ಆಸೆಗೆ ತಣ್ಣೀರೆರಚಿದಂತಾಗಿದೆ. ಬೇರೆ ಪಕ್ಷದವರು ಸಿಎಂ ಆಗುವ ಸಾಧ್ಯತೆ ಕ್ಷೀಣಿಸಿದೆ.
ಸಿಂಗಲ್ ಪಕ್ಷವಾಗಿ ಬಹುಮತಕ್ಕೆ ಬಿಜೆಪಿಗೆ ಕೇವಲ 12 ಸ್ಥಾನಗಳ ಕೊರತೆಯಿದ್ದು, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿ ರೇಸ್ನಲ್ಲಿ ಮೊದಲಿಗರಾಗಿದ್ದಾರೆ. ಅವರೇ ಬಹುತೇಕ ಮಹಾರಾಷ್ಟ್ರ ಸಿಎಂ ಆಗುವ ಸಾಧ್ಯತೆ ದಟ್ಟವಾಗಿದೆ.
ಇನ್ನು ಶಿವಸೇನೆಯ ಏಕನಾಥ್ ಶಿಂಧೆ ಅವರು ಕೂಡ ಮತ್ತೆ ಸಿಎಂ ಆಗುವ ಆಸೆಯನ್ನು ಬಿಚ್ಚಿಟ್ಟಿದ್ದು, ಹೆಚ್ಚು ಸ್ಥಾನ ಪಡೆದ ಪಕ್ಷದವರೇ ಸಿಎಂ ಆಗಬೇಕು ಎಂದೇನಿಲ್ಲ ಎಂದು ಹೇಳಿದ್ದಾರೆ.
ಬಹುತೇಕ ಇಂದೇ ಸಿಎಂ ಆಯ್ಕೆಯ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ದೇವೇಂದ್ರ ಫಡ್ನವೀಸ್ ಹೆಸರೇ ಅಂತಿಮವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…