ತಿರುವಂತನಪುರ: ಮಳಯಾಳಂನ ಕಿರುತೆರೆ ನಟ ದಿಲೀಪ್ ಶಂಕರ್ ತಿರುವಂತನಪುರದ ಹೋಟೆಲ್ ಕೋಣೆಯೊಂದರಲ್ಲಿ ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ.
ದಿಲೀಪ್ ನಾಲ್ಕು ದಿನಗಳ ಹಿಂದೆ ಹೋಟೆಲ್ಗೆ ಬಂದು ತಂಗಿದ್ದರು. ಕಳೆದ ಎರಡು ದಿನಗಳಿಂದ ಅವರು ಹೊರಗಡೆ ಎಲ್ಲೂ ಕಾಣಿಸಿರಲಿಲ್ಲ. ಭಾನುವಾರ ಬೆಳಿಗ್ಗೆ ಅವರ ಕೊಠಡಿಯಿಂದ ದುರ್ವಾಸನೆ ಬರುತ್ತಿತ್ತು. ಇದನ್ನು ಗಮನಿಸಿ ರೂಮ್ ಬಾಗಿಲು ತೆರೆದು ನೋಡಿದಾಗ ನಟ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ ಎಂದು ಹೋಟೆಲ್ ಸಿಬ್ಬಂದಿ ಹೇಳಿದ್ದಾರೆ.
ಬಳಿಕ ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದ ಕಂಟೋನ್ಮೆಂಟ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಠಡಿ ಪರೀಕ್ಷಿಸಲು ವಿಧಿವಜ್ಞಾನ ತಂಡ ನೀಯೋಜಿಸಲಾಗಿದೆ.
ಸದ್ಯ ಯಾವುದೇ ಅನುಮಾನಗಳು ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆಯ ನಂತರವೇ ನಿಖರವಾದ ಮಾಹಿತಿ ತಿಳಿಯುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…