ನವದೆಹಲಿ: ವಕ್ಫ್ ಜಮೀನು ಕಬಳಿಕೆ ಆರೋಪ ಸಾಬೀತಾದರೆ ರಾಜೀನಾಮೆ ನೀಡುತ್ತೇನೆ. ಇಲ್ಲ ಅಂದರೆ ನೀವು ರಾಜೀನಾಮೆ ನೀಡಬೇಕು ಎಂದು ಹೇಳುವ ಮೂಲಕ ಸಂಸದ ಅನುರಾಗ್ ಠಾಕೂರ್ ಹೇಳಿಕೆಗೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.
ರಾಜ್ಯಸಭೆಯಲ್ಲಿ ಇಂದು ಮಾತನಾಡಿದ ಅವರು, ಅನುರಾಗ್ ಠಾಕೂರ್ ನನ್ನ ವಿರುದ್ಧ ಆಧಾರ ರಹಿತ ಆರೋಪ ಮಾಡಿದ್ದಾರೆ. ಇದರಿಂದ ನನ್ನ ಚಾರಿತ್ರ್ಯ ಗೌರವಕ್ಕೆ ಧಕ್ಕೆಯಾಗಿದೆ. 60 ವರ್ಷದ ರಾಜಕೀಯದಲ್ಲಿ ಇಂತಹ ಆರೋಪ ನಿರೀಕ್ಷಿಸಿರಲಿಲ್ಲ. ಅನುರಾಗ್ ಠಾಕೂರ್ ಅವರ ಹೇಳಿಕೆ ವಿರೋಧಿಸಬೇಕಿದೆ ಎಂದರು.
ವಿಧಾನಸಭೆಯಲ್ಲಿ ಯಾರು ನನಗೆ ಬೆರಳೆತ್ತಿ ಮಾತನಾಡಲ್ಲ. ಬಿಜೆಪಿ ಮಾತ್ರ ನನ್ನ ಎದುರಿಸುವ ಪ್ರಯತ್ನ ಮಾಡುತ್ತಿದೆ. ಇಂತಹ ಬೆದರಿಕೆಗೆ ನಾನು ಹೆದರುವುದಿಲ್ಲ. ವಕ್ಫ್ ಭುಮಿಯನ್ನು ಒಂದಿಂಚೂ ಕಬಳಿಸಿಲ್ಲ. ಹೀಗಾಗಿ ಠಾಕೂರ್ ಕ್ಷಮೆ ಕೇಳಲೆಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…