ನವದೆಹಲಿ: ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದು ಸ್ಮಾರಕ ನಿರ್ಮಾಣಕ್ಕಾಗಿ ಮನವಿ ಮಾಡಿದ್ದಾರೆ.
ದೇಶದ ಅಭಿವೃದ್ದಿಯ ಹರಿಕಾರ, ದೇಶದ ಆರ್ಥಿಕತೆಗೆ ಡಾ. ಮನಮೋಹನ್ ಸಿಂಗ್ ಅವರ ಕೊಡುಗೆ ಗಣನೀಯವಾಗಿದೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಆಗಿ ಆರ್ಥಿಕ ಹಾಗೂ ಹಣಕಾಸಿನ ವಿಷಯಗಳ ಕುರಿತಾಗಿ ಅವರು ತೆಗೆದುಕೊಂಡಿರುವ ನಿರ್ಣಯಗಳು ದೇಶ ಆರ್ಥಿಕತೆಯಲ್ಲಿ ಸಧೃಡವಾಗಿ ನಿಲ್ಲಲು ಕಾರಣವಾಗಿದೆ.
ಅಮೇರಿಕಾದ ಮಾಜಿ ಪ್ರಧಾನಿ ಬರಾಕ್ ಒಬಾಮಾ ಅವರು ಮನಮೋಹನ್ ಸಿಂಗ್ ಕುರಿತು, ಭಾರತದ ಪ್ರಧಾನಿ ಮಾತನಾಡಿದಾಗಲೆಲ್ಲಾ ಇಡೀ ಜಗತ್ತು ಅವರ ಮಾತನ್ನು ಕೇಳುತ್ತದೆ ಎಂದು ಮೆಚ್ಚುಗೆಯ ಮಾತಗಳನ್ನು ಆಡಿದ್ದಾರೆ.
ನಾಳೆ (ಡಿ.28) ನಿಗಮ್ಬೋಧ್ ಘಾಟ್ನಲ್ಲಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಅಂತ್ಯಕ್ರಿಯೆ ಸ್ಥಳದಲ್ಲಿ ಅವರ ಸ್ಮಾರಕ ನಿರ್ಮಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…