ನವದೆಹಲಿ: ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದು ಸ್ಮಾರಕ ನಿರ್ಮಾಣಕ್ಕಾಗಿ ಮನವಿ ಮಾಡಿದ್ದಾರೆ.
ದೇಶದ ಅಭಿವೃದ್ದಿಯ ಹರಿಕಾರ, ದೇಶದ ಆರ್ಥಿಕತೆಗೆ ಡಾ. ಮನಮೋಹನ್ ಸಿಂಗ್ ಅವರ ಕೊಡುಗೆ ಗಣನೀಯವಾಗಿದೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಆಗಿ ಆರ್ಥಿಕ ಹಾಗೂ ಹಣಕಾಸಿನ ವಿಷಯಗಳ ಕುರಿತಾಗಿ ಅವರು ತೆಗೆದುಕೊಂಡಿರುವ ನಿರ್ಣಯಗಳು ದೇಶ ಆರ್ಥಿಕತೆಯಲ್ಲಿ ಸಧೃಡವಾಗಿ ನಿಲ್ಲಲು ಕಾರಣವಾಗಿದೆ.
ಅಮೇರಿಕಾದ ಮಾಜಿ ಪ್ರಧಾನಿ ಬರಾಕ್ ಒಬಾಮಾ ಅವರು ಮನಮೋಹನ್ ಸಿಂಗ್ ಕುರಿತು, ಭಾರತದ ಪ್ರಧಾನಿ ಮಾತನಾಡಿದಾಗಲೆಲ್ಲಾ ಇಡೀ ಜಗತ್ತು ಅವರ ಮಾತನ್ನು ಕೇಳುತ್ತದೆ ಎಂದು ಮೆಚ್ಚುಗೆಯ ಮಾತಗಳನ್ನು ಆಡಿದ್ದಾರೆ.
ನಾಳೆ (ಡಿ.28) ನಿಗಮ್ಬೋಧ್ ಘಾಟ್ನಲ್ಲಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಅಂತ್ಯಕ್ರಿಯೆ ಸ್ಥಳದಲ್ಲಿ ಅವರ ಸ್ಮಾರಕ ನಿರ್ಮಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…