ದೇಶ- ವಿದೇಶ

ಪ್ರಧಾನಿ ನರೇಂದ್ರ ಮೋದಿ ವರ್ತನೆ ಸರಿಯಲ್ಲ ಎಂದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ ದಾಳಿ ವಿಚಾರವಾಗಿ ಸರ್ವಪಕ್ಷ ಸಭೆಗೆ ಹಾಜರಾಗದೇ ಪ್ರಧಾನಿ ಮೋದಿ ಅವರು ಚುನಾವಣಾ ಭಾಷಣ ಮಾಡಲು ಬಿಹಾರಕ್ಕೆ ಹೋಗುತ್ತಾರೆ. ಅವರ ವರ್ತನೆ ಸರಿಯಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಪಹಲ್ಗಾಮ್‌ ವಿಚಾರವಾಗಿ ಪ್ರಧಾನಿ ಸರ್ವಪಕ್ಷ ಸಭೆ ಕರೆದಿದ್ದರು. ಸಭೆಗೆ ಲೋಕಸಭೆ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರೆಲ್ಲರೂ ಭಾಗಿಯಾಗಿದ್ದೆವು. ಸರ್ಕಾರದ ವತಿಯಿಂದ ಪ್ರಧಾನಿಗಳು ಹಾಜರಾಗಬೇಕಿತ್ತು. ಆದರೆ ಅವರ ಹಾಜರಾತಿ ಇರಲಿಲ್ಲ. ಪ್ರಧಾನಿಗಳ ಈ ವರ್ತನೆ ಸರಿಯಿಲ್ಲ ಎಂದು ಕಿಡಿಕಾರಿದರು.

ಇನ್ನು ಸ್ವತಃ ಕೇಂದ್ರ ಸರ್ಕಾರವೇ ಭದ್ರತಾ ವೈಫಲ್ಯವಾಗಿದೆ ಎಂದು ಒಪ್ಪಿಕೊಂಡಿದೆ. ಆ ಕಾರಣಕ್ಕಾಗಿ ಸರ್ವಪಕ್ಷ ಸಭೆ ಕರೆದಿದ್ದೇವೆ ಎಂದು ಅಮಿತ್‌ ಶಾ ಹೇಳಿದ್ದಾರೆ. ಹೀಗಾಗಿ ಘಟನೆಯನ್ನು ಸವಾಲಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದೇವೆ ಎಂದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

6 hours ago

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…

6 hours ago

ಓದುಗರ ಪತ್ರ: 3 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ ಜನರಿಗೋ, ಖಾಸಗಿ ವಾಹನಗಳಿಗೋ?

ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…

6 hours ago

ಬಹುತ್ವ ಭಾರತ ನೀತಿಗೆ ಮೋಹನ್ ಭಾಗವತ್ ಬದ್ಧರೇ?

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…

6 hours ago

ವಿಶ್ವದಾಖಲೆಗೆ ಕಾಯುತ್ತಿರುವ ಅರಿವೆಯ ಮೇಲಿನ ಮದರಂಗಿ ಚಿತ್ತಾರ

ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…

6 hours ago

ಅಧ್ಯಾತ್ಮದ ಅಮಲಿನಲ್ಲಿ ದಾರಿ ತಪ್ಪಿದ ತರುಣ ತರುಣಿಯರು

ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…

6 hours ago