ಕೋಲ್ಕತ್ತಾ: ವಕ್ಫ್ ಮಸೂದೆ ಜಾತ್ಯಾತೀತ ವಿರೋಧಿಯಾಗಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ವಕ್ಫ್ ಮಸೂದೆ ಸಂಬಂಧ ಕೇಂದ್ರ ಸರ್ಕಾರವು ರಾಜ್ಯಗಳ ಅಭಿಪ್ರಾಯ ಪಡೆದುಕೊಂಡಿಲ್ಲ.
ಈ ಮಸೂದೆಯು ಒಕ್ಕೂಟ ವ್ಯವಸ್ಥೆಯ ವಿರೋಧಿ ಮತ್ತು ಜಾತ್ಯಾತೀತತೆಯ ವಿರೋಧಿಯಾಗಿದೆ. ಒಂದು ನಿರ್ದಿಷ್ಟ ಸಮುದಾಯಕ್ಕೆ ಕೇಡನ್ನು ಉಂಟುಮಾಡುವ ಉದ್ದೇಶಿತ ಕೃತ್ಯ ಇದಾಗಿದೆ.
ಈ ಮಸೂದೆಯು ಮುಸ್ಲಿಮರ ಹಕ್ಕುಗಳನ್ನು ಕಸಿಯುತ್ತದೆ. ವಕ್ಫ್ ಮಸೂದೆ ಬಗ್ಗೆ ಕೇಂದ್ರವು ರಾಜ್ಯ ಸರ್ಕಾರಗಳ ಅಭಿಪ್ರಾಯ ಪಡೆದಿಲ್ಲ ಎಂದು ಕಿಡಿಕಾರಿದರು.
ಯಾವುದೇ ಧರ್ಮದ ಮೇಲೆ ದಾಳಿ ನಡೆದರೂ ನಾನು ಅದನ್ನು ಮನಃಪೂರ್ವಕವಾಗಿ ಖಂಡಿಸುತ್ತೇನೆ.
ಅಸ್ತಿತ್ವದಲ್ಲಿರುವ ವಕ್ಫ್ ಕಾಯ್ದೆಯಡಿ ತಿದ್ದುಪಡಿ ಮಸೂದೆಯ ಮೂಲಕ ಪ್ರಸ್ತಾಪಿಸಿರುವ ತಿದ್ದುಪಡಿಗಳನ್ನು ವಿರೋಧ ಪಕ್ಷಗಳು ಕಟುವಾಗಿ ಟೀಕೆ ಮಾಡಿವೆ.
ಇದು ಮುಸ್ಲಿಮರ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…