ನವದೆಹಲಿ: ಜನವರಿ.11, 12ಕ್ಕೆ ವಿಕಸಿತ ಭಾರತ ಯುವ ನಾಯಕರ ಸಂವಾದ ಆಯೋಜನೆ ಮಾಡಲಾಗಿದೆ. ಇದು ರಾಜಕೀಯ ಕುಟುಂಬ ಹಿನ್ನೆಲೆ ಇಲ್ಲದ ಒಂದು ಲಕ್ಷ ಯುವಕರನ್ನು ರಾಜಕೀಯಕ್ಕೆ ಬರುವಂತೆ ಮಾಡುವ ಪ್ರಯತ್ನದ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ.
116ನೇ ಆವೃತ್ತಿಯ ಮನ್ ಕಿ ಬಾತ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜನವರಿ.12ರಂದು ಸ್ವಾಮಿ ವಿವೇಕಾನಂದರ 162ನೇ ಜಯಂತಿಯನ್ನು ಬಹಳ ವಿಶೇಷವಾಗಿ ಆಚರಣೆ ಮಾಡಲಾಗುವುದು ಎಂದರು.
ಇನ್ನು ಗುಬ್ಬಚ್ಚಿಗಳ ಸಂತತಿ ಉಳಿಸಿಕೊಳ್ಳುವ ಬಗ್ಗೆ ಮಾತನಾಡಿದ ಅವರು, ನಮ್ಮ ಸುತ್ತಮುತ್ತಲಿನ ಜೀವವೈವಿಧ್ಯತೆಯನ್ನು ಕಾಪಾಡುವಲ್ಲಿ ಗುಬ್ಬಚ್ಚಿಗಳು ಪ್ರಮುಖ ಪಾತ್ರ ವಹಿಸುತ್ತವೆ.
ಆದರೆ ಇಂದು ನಗರಗಳಲ್ಲಿ ಗುಬ್ಬಚ್ಚಿಗಳು ವಿರಳವಾಗಿ ಕಂಡುಬರುತ್ತವೆ. ಗುಬ್ಬಚ್ಚಿಗಳ ಸಂತತಿಯನ್ನು ಹೆಚ್ಚಿಸುವ ಅಭಿಯಾನ ನಡೆಸಬೇಕು. ಮಕ್ಕಳಿಗೂ ಕೂಡ ಗುಬ್ಬಚ್ಚಿಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಕರೆ ನೀಡಿದರು.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…