ನವದೆಹಲಿ: ಜನವರಿ.11, 12ಕ್ಕೆ ವಿಕಸಿತ ಭಾರತ ಯುವ ನಾಯಕರ ಸಂವಾದ ಆಯೋಜನೆ ಮಾಡಲಾಗಿದೆ. ಇದು ರಾಜಕೀಯ ಕುಟುಂಬ ಹಿನ್ನೆಲೆ ಇಲ್ಲದ ಒಂದು ಲಕ್ಷ ಯುವಕರನ್ನು ರಾಜಕೀಯಕ್ಕೆ ಬರುವಂತೆ ಮಾಡುವ ಪ್ರಯತ್ನದ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ.
116ನೇ ಆವೃತ್ತಿಯ ಮನ್ ಕಿ ಬಾತ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜನವರಿ.12ರಂದು ಸ್ವಾಮಿ ವಿವೇಕಾನಂದರ 162ನೇ ಜಯಂತಿಯನ್ನು ಬಹಳ ವಿಶೇಷವಾಗಿ ಆಚರಣೆ ಮಾಡಲಾಗುವುದು ಎಂದರು.
ಇನ್ನು ಗುಬ್ಬಚ್ಚಿಗಳ ಸಂತತಿ ಉಳಿಸಿಕೊಳ್ಳುವ ಬಗ್ಗೆ ಮಾತನಾಡಿದ ಅವರು, ನಮ್ಮ ಸುತ್ತಮುತ್ತಲಿನ ಜೀವವೈವಿಧ್ಯತೆಯನ್ನು ಕಾಪಾಡುವಲ್ಲಿ ಗುಬ್ಬಚ್ಚಿಗಳು ಪ್ರಮುಖ ಪಾತ್ರ ವಹಿಸುತ್ತವೆ.
ಆದರೆ ಇಂದು ನಗರಗಳಲ್ಲಿ ಗುಬ್ಬಚ್ಚಿಗಳು ವಿರಳವಾಗಿ ಕಂಡುಬರುತ್ತವೆ. ಗುಬ್ಬಚ್ಚಿಗಳ ಸಂತತಿಯನ್ನು ಹೆಚ್ಚಿಸುವ ಅಭಿಯಾನ ನಡೆಸಬೇಕು. ಮಕ್ಕಳಿಗೂ ಕೂಡ ಗುಬ್ಬಚ್ಚಿಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಕರೆ ನೀಡಿದರು.
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…