ದೇಶ- ವಿದೇಶ

ಮದುವೆ ರದ್ದು: ಮೌನಮುರಿದ ಸ್ಮೃತಿ ಮಂದಾನ

ಮುಂಬೈ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್‌ ಮುಚ್ಚಲ್‌ ಮದುವೆ ಮುಂದೂಡಿಕೆಯಾಗಿತ್ತು. ಇದೀಗ ಈ ಬಗ್ಗೆ ಸ್ವತಃ ಸ್ಮೃತಿ ಮಂದಾನ ಮೌನಮುರಿದಿದ್ದು, ತಮ್ಮ ಮದುವೆ ರದ್ದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸ್ಮೃತಿ ಮಂದಾನ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದು, ಪಲಾಶ್‌ ಮುಚ್ಚಲ್‌ ಜೊತೆಗಿನ ಮದುವೆ ರದ್ದಾಗಿದೆ. ಎರಡೂ ಕುಟುಂಬಗಳ ಗೌಪ್ಯತೆಯನ್ನು ಗೌರವಿಸಬೇಕು. ಈ ವಿಚಾರವನ್ನು ಇಲ್ಲಿಗೆ ನಿಲ್ಲಿಸುವಂತೆ ಸ್ಮೃತಿ ಮಂದಾನ ಮನವಿ ಮಾಡಿದ್ದಾರೆ.

ಕಳೆದ ಕೆಲ ವಾರಗಳಿಂದ ನನ್ನ ಜೀವನದ ಬಗ್ಗೆ ಸಾಕಷ್ಟು ಊಹಾಪೋಹಗಳು ಹಬ್ಬಿವೆ. ಹಾಗಾಗಿ ಈ ಸಮಯದಲ್ಲಿ ನಾನು ಮಾತನಾಡುವುದು ಮುಖ್ಯ ಅಂತಲೇ ಭಾವಿಸುತ್ತೇನೆ. ನಾನು ತುಂಬಾ ಖಾಸಗಿ ವ್ಯಕ್ತಿ. ಅದನ್ನು ಹಾಗೇ ಇಡಲು ಬಯಸುತ್ತೇನೆ. ಮದುವೆಯನ್ನು ರದ್ದುಗೊಳಿಸಲಾಗಿದೆ. ಈ ವಿಷಯವನ್ನು ಇಲ್ಲಿಗೆ ನಿಲ್ಲಿಸಲು ಬಯಸುತ್ತೇನೆ. ಈ ಸಮಯದಲ್ಲಿ ಎರಡೂ ಕುಟುಂಬಗಳ ಗೌಪ್ಯತೆ ಗೌರವಿಸಿ, ನಮ್ಮದೆ ಹಾದಿಯಲ್ಲಿ ಮುಂದುವರಿಸಲು ನಮಗೆ ಅವಕಾಶ ಕೊಡಿ ಎಂದು ವಿನಂತಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

4 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

5 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

7 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

8 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

12 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

14 hours ago