ದೇಶ- ವಿದೇಶ

ಬಲಿದಾನ ದಿವಸ: ಕ್ರಾಂತಿಕಾರಿಗಳನ್ನು ಸ್ಮರಿಸಿದ ಪ್ರಧಾನಿ ಮೋದಿ

ನವದೆಹಲಿ: ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿ ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟ ಕ್ರಾಂತಿಕಾರಿಗಳಾದ ಭಗತ್‌ ಸಿಂಗ್‌, ಸುಖದೇವ್‌ ಮತ್ತು ರಾಜಗುರು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.

ಕ್ರಾಂತಿಕಾರಿ ಹೋರಾಟಗಾರರನ್ನು ಗಲ್ಲಿಗೇರಿಸಿದ ಇಂದಿನ ದಿನವನ್ನು ʼಬಲಿದಾನ ದಿವಸʼ ಎಂದು ಸ್ಮರಿಸಲಾಗುತ್ತಿದ್ದು, ಭಗತ್‌ ಸಿಂಗ್‌, ಸುಖದೇವ್‌ ಥಾಪರ್‌ ಮತ್ತು ಶಿವರಾಜ್‌ ರಾಜಗುರು ಅವರ ಪರಾಕ್ರಮ ತ್ಯಾಗ, ಹೋರಾಟ ಮತ್ತು ಆದರ್ಶಗಳನ್ನು ಈ ದಿನ ಸ್ಮರಿಸಲಾಗುತ್ತದೆ. ನರೇಂದ್ರ ಮೋದಿ ಸೇರಿದಂತೆ ದೇಶಾದಾದ್ಯಂತ ನಾಯಕರು ಇವರನ್ನು ಸ್ಮರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಇಂದು ನಮ್ಮ ದೇಶವು ಭಗತ್‌ ಸಿಂಗ್‌, ರಾಜಗುರು ಮತ್ತು ಸುಖದೇವ್‌ ಅವರ ಅತ್ಯುನ್ನತ ತ್ಯಾಗವನ್ನು ನೆನಪಿಸಿಕೊಳ್ಳುತ್ತದೆ, ಸ್ವಾತಂತ್ರ್ಯ ಮತ್ತು ನ್ಯಾಯಕ್ಕಾಗಿ ಅವರ ನಿರ್ಭೀತ ಹೋರಾಟ ನಮ್ಮೆಲ್ಲರಿಗೂ ಸ್ಫೂರ್ತಿ ನೀಡುತ್ತಿದೆ ಎಂದು ʼಎಕ್ಸ್‌ʼ ನಲ್ಲಿ ಹಂಚಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗ್ರಾಮಗಳ ಕೂಡುವಿಕೆಗೆ ಸಹಕಾರಿ ಕೂಡನಹಳ್ಳಿ ಸೇತುವೆ

ಎಂ.ಕೇಶವ ಮಳೆಗಾಲದಲ್ಲಿ ಮುಳುಗಡೆಯಾಗುತ್ತಿದ್ದ ಸಣ್ಣ ಸೇತುವೆ ಪರವೂರಿಗೆ ತೆರಳಲು ಸುಮಾರು ೧೫ ಕಿ.ಮೀ. ಬಳಸುವುದು ತಪ್ಪಿದೆ ನೂತನ ಸೇತುವೆ ನಿರ್ಮಾಣದ…

4 mins ago

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

12 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

15 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

15 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

19 hours ago