ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.
ಬಾಂಬ್ ಸ್ಫೋಟದ ಹೊಣೆಯನ್ನು ಸದ್ಯಕ್ಕೆ ಯಾವುದೇ ಗುಂಪು ವಹಿಸಿಕೊಂಡಿಲ್ಲ. ಆದರೆ ಈ ಕೃತ್ಯದ ಹಿಂದೆ ಪಾಕಿಸ್ತಾನಿ ತಾಲಿಬಾನ್ ಕೈವಾಡವಿದೆ ಎಂದು ಶಂಕಿಸಲಾಗಿದೆ.
ಈ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಹಿಂಸಾಚಾರ ಹೆಚ್ಚುತ್ತಿರುವುದಕ್ಕೆ ಈ ಘಟನೆ ಪ್ರಮುಖ ಸಾಕ್ಷಿಯಾಗಿದೆ.
ಪಾಕಿಸ್ತಾನ ಮತ್ತು ಆಪ್ಘಾನಿಸ್ತಾನದ ನಡುವಿನ ಉದ್ವಿಗ್ನತೆ ಮುಂದುವರಿದಿದ್ದು, ಫೆಬ್ರವರಿ ಅಂತ್ಯದಿಂದ ನಡೆದ ಹೋರಾಟದಲ್ಲಿ ನೂರಾರು ಜನರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…