ಜೆರುಸೇಲಂ: ಗಾಜಾ ಪಟ್ಟಿಯಲ್ಲಿ ಕದನ ಮುಂದುವರಿದಿದ್ದು, ಮಂಗಳವಾರ ಇಸ್ರೆಲ್ ಸೇನೆ ನಡೆಸಿದ ಪ್ರತ್ಯೇಕ ವಾಯುದಾಳಿಯಲ್ಲಿ ಮಕ್ಕಳು ಸೇರಿದಂತೆ 30 ಮಂದಿ ಬಲಿಯಾಗಿದ್ದಾರೆ.
ಗಾಜಾದ ಡೇರ್ ಅಲ್ ಬಲಾಹ್ ನಗರದ ಕೇಂದ್ರ ಭಾಗವನ್ನು ಗುರಿಯಾಗಿಸಿ ಎರಡು ದಾಳಿ ನಡೆಯಿತು. ಕಳೆದ ಒಂದು ತಿಂಗಳಿನಿಂದ ಈ ದಾಳಿ ಮುಂದುವರಿದಿದ್ದು, ನೂರಾರು ಜನರ ಸ್ಥಿತಿ ಗಂಭೀರವಾಗಿದೆ.
ದಾಳಿ ಕುರಿತು ಇಸ್ರೇಲ್ ಸೇನೆ ಅಧಿಕೃತವಾಗಿ ಏನೂ ಕೂಡ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಬಂಡುಕೋರರ ಅಡಗುತಾಣ ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ ಎಂದು ಇಸ್ರೇಲ್ ಈ ಹಿಂದೆ ಪ್ರತಿಪಾದಿಸಿತ್ತು.
ಇನ್ನು ದಕ್ಷಿಣ ಭಾಗದ ಖಾನ್ ಯೂನಿಸ್ ನಗರದಲ್ಲಿ ನಡೆದ ಇನ್ನೊಂದು ದಾಳಿಯಲ್ಲಿ 12 ಮಂದಿ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…
ಚಾಮರಾಜನಗರ: ಚಾಮರಾಜನಗರ ಅರಣ್ಯ ವಲಯದಲ್ಲಿ ಬೇಟೆಗಾರರ ಹಾವಳಿ ಹೆಚ್ಚಾಗಿದೆ. ಕಳೆದ 16 ವರ್ಷಗಳಲ್ಲಿ ಬರೋಬ್ಬರಿ 3,289 ವನ್ಯಜೀವಿ ಅಪರಾಧ ಪ್ರಕರಣಗಳು…