ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ಕನಿಷ್ಠ 250 ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಕಾಣೆಯಾದ ಜನರನ್ನು ಪತ್ತೆಹಚ್ಚಲು ಅಂಡಮಾನ್ ಸಮುದ್ರದಲ್ಲಿ ಬೃಹತ್ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ದಕ್ಷಿಣ ಬಾಂಗ್ಲಾದೇಶದ ಟೆಕ್ನಾಫ್ನಿಂದ ಹೊರಟ ಹಡಗು ಮಲೇಷ್ಯಾಗೆ ತೆರಳುತ್ತಿತ್ತು ಎಂದು ವರದಿಯಾಗಿದೆ. ಆದರೆ ಭಾರೀ ಗಾಳಿ ಮತ್ತು ತೀವ್ರ ಜನದಟ್ಟಣೆ ದುರಂತಕ್ಕೆ ಕಾರಣವಾಯಿತು ಎನ್ನಲಾಗಿದೆ. ಕಾಣೆಯಾದ ಪ್ರಯಾಣಿಕರಲ್ಲಿ ಮಹಿಳೆಯರು ಮತ್ತು ಮಕ್ಕಳೇ ಹೆಚ್ಚಾಗಿ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…